Assembly election: ಕೋಲಾರ ಕುರುಕ್ಷೇತ್ರದಲ್ಲಿ ಟಿಕೆಟ್‌ ಕೋಲಾಹಲ!

Assembly election: ಕೋಲಾರ ಕುರುಕ್ಷೇತ್ರದಲ್ಲಿ ಟಿಕೆಟ್‌ ಕೋಲಾಹಲ!

Published : Dec 14, 2022, 04:46 PM IST

ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿಯಿವೆ. ಅದರಲ್ಲಿಯೂ ಚಿನ್ನದ ನಾಡಿನಲ್ಲಿ ಚುನಾವಣೆಯ ಅಖಾಡ ರಂಗೇರಿದ್ದು,  ಟಿಕೆಟ್‌ ಫೈಟ್‌ ಜೋರಾಗಿ ನಡೆಯುತ್ತಿದೆ.

ಕೋಲಾರ (ಡಿ.14): ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿಯಿವೆ. ಎಲ್ಲ ಜಿಲ್ಲೆಗಳಲ್ಲಿಯೂ ಮೂರೂ ಪಕ್ಷಗಳಲ್ಲಿ ಟಿಕೆಟ್‌ ಫೈಟ್‌ ಜೋರಾಗಿ ನಡೆಯುತ್ತಿದೆ. ಅದರಲ್ಲಿಯೂ ಚಿನ್ನದ ನಾಡಿನಲ್ಲಿ ಚುನಾವಣೆಯ ಅಖಾಡ ರಂಗೇರಿದೆ. ಮಾಜಿ ಮತ್ತು ಹಾಲಿ ಸಚಿವರು, ಶಾಸಕರು ಜೊತೆಗೆ ಹೊಸಬರು ಟಿಕೆಟ್‌ಗಾಗಿ ಫೈಟ್‌ ನಡೆಸುತ್ತಿದ್ದಾರೆ. ಕಾಂಗ್ರೆಸ್‌ ಭದ್ರಕೋಟೆ ಎಂದು ಹೇಳಲಾಗುವ ಕೋಲಾರದಲ್ಲಿ ಬಿಜೆಪಿ ಹಿಡಿತ ಸಾಧಿಸಲು ರಣತಂತ್ರವನ್ನು ಹೆಣೆಯುತ್ತಿದೆ. ಶ್ರೀನಿವಾಸಪುರದಲ್ಲಿ ಮಾಜಿ ಶಾಸಕ, ಹಾಲಿ ಶಾಸಕ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಸದಸ್ಯರು, ಮಾಜಿ ಸಚಿವರು ಸೇರಿ ವಿವಿಧ ಸ್ಥಳೀಯ ನಾಯಕರ ಟಿಕೆಟ್‌ ಪಡೆಯುವ ಪಟ್ಟು ಜೋರಾಗಿ ನಡೆಯುತ್ತಿದೆ. ಬಂಗಾರಪೇಟೆಯಲ್ಲಿ ಹಾಲಿ ಶಾಸಕ ಎಸ್.ಎನ್. ನಾರಾಯಣಸ್ವಾಮಿ, ರಾಮಚಂದ್ರಪ್ಪ ಮತ್ತು ಮಲ್ಲೇಶ್‌ಬಾಬು ಅವರ ನಡುವೆ ಮೂರು ಪಕ್ಷಗಳಿಂದ ನೇರ ಪೈಪೋಟಿ ಏರ್ಪಡುವ ಸಾಧ್ಯತೆ ಕಂಡುಬರುತ್ತಿದೆ. ಇನ್ನು ಹೊಸಬರು ಕೂಡ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more