Assembly election: ಕೋಲಾರ ಕುರುಕ್ಷೇತ್ರದಲ್ಲಿ ಟಿಕೆಟ್‌ ಕೋಲಾಹಲ!

Assembly election: ಕೋಲಾರ ಕುರುಕ್ಷೇತ್ರದಲ್ಲಿ ಟಿಕೆಟ್‌ ಕೋಲಾಹಲ!

Published : Dec 14, 2022, 04:46 PM IST

ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿಯಿವೆ. ಅದರಲ್ಲಿಯೂ ಚಿನ್ನದ ನಾಡಿನಲ್ಲಿ ಚುನಾವಣೆಯ ಅಖಾಡ ರಂಗೇರಿದ್ದು,  ಟಿಕೆಟ್‌ ಫೈಟ್‌ ಜೋರಾಗಿ ನಡೆಯುತ್ತಿದೆ.

ಕೋಲಾರ (ಡಿ.14): ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿಯಿವೆ. ಎಲ್ಲ ಜಿಲ್ಲೆಗಳಲ್ಲಿಯೂ ಮೂರೂ ಪಕ್ಷಗಳಲ್ಲಿ ಟಿಕೆಟ್‌ ಫೈಟ್‌ ಜೋರಾಗಿ ನಡೆಯುತ್ತಿದೆ. ಅದರಲ್ಲಿಯೂ ಚಿನ್ನದ ನಾಡಿನಲ್ಲಿ ಚುನಾವಣೆಯ ಅಖಾಡ ರಂಗೇರಿದೆ. ಮಾಜಿ ಮತ್ತು ಹಾಲಿ ಸಚಿವರು, ಶಾಸಕರು ಜೊತೆಗೆ ಹೊಸಬರು ಟಿಕೆಟ್‌ಗಾಗಿ ಫೈಟ್‌ ನಡೆಸುತ್ತಿದ್ದಾರೆ. ಕಾಂಗ್ರೆಸ್‌ ಭದ್ರಕೋಟೆ ಎಂದು ಹೇಳಲಾಗುವ ಕೋಲಾರದಲ್ಲಿ ಬಿಜೆಪಿ ಹಿಡಿತ ಸಾಧಿಸಲು ರಣತಂತ್ರವನ್ನು ಹೆಣೆಯುತ್ತಿದೆ. ಶ್ರೀನಿವಾಸಪುರದಲ್ಲಿ ಮಾಜಿ ಶಾಸಕ, ಹಾಲಿ ಶಾಸಕ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಸದಸ್ಯರು, ಮಾಜಿ ಸಚಿವರು ಸೇರಿ ವಿವಿಧ ಸ್ಥಳೀಯ ನಾಯಕರ ಟಿಕೆಟ್‌ ಪಡೆಯುವ ಪಟ್ಟು ಜೋರಾಗಿ ನಡೆಯುತ್ತಿದೆ. ಬಂಗಾರಪೇಟೆಯಲ್ಲಿ ಹಾಲಿ ಶಾಸಕ ಎಸ್.ಎನ್. ನಾರಾಯಣಸ್ವಾಮಿ, ರಾಮಚಂದ್ರಪ್ಪ ಮತ್ತು ಮಲ್ಲೇಶ್‌ಬಾಬು ಅವರ ನಡುವೆ ಮೂರು ಪಕ್ಷಗಳಿಂದ ನೇರ ಪೈಪೋಟಿ ಏರ್ಪಡುವ ಸಾಧ್ಯತೆ ಕಂಡುಬರುತ್ತಿದೆ. ಇನ್ನು ಹೊಸಬರು ಕೂಡ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದಾರೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more