Wildlife: ನೀರು ಕುಡಿಯುತ್ತಿದ್ದ ಕಾಡೆಮ್ಮೆ ಬೆನ್ನಟ್ಟಿ ಹುಲಿ ಬೇಟೆ, ಮೈ ಜುಂ ಎನಿಸುವ ಅಪರೂಪದ ದೃಶ್ಯ

Wildlife: ನೀರು ಕುಡಿಯುತ್ತಿದ್ದ ಕಾಡೆಮ್ಮೆ ಬೆನ್ನಟ್ಟಿ ಹುಲಿ ಬೇಟೆ, ಮೈ ಜುಂ ಎನಿಸುವ ಅಪರೂಪದ ದೃಶ್ಯ

Published : Jan 23, 2022, 04:17 PM ISTUpdated : Jan 23, 2022, 04:36 PM IST

ಕಾಡುಪ್ರಾಣಿಗಳನ್ನು ಹುಲಿ (Tiger) ಬೇಟೆಯಾಡುವುದು ಗೊತ್ತೇ ಇದೆ. ಆದರೆ ಅದನ್ನು ಕಣ್ಣಾರೆ ನೋಡ ಸಿಗುವುದು ಬಹಳ ಅಪರೂಪ. ಹುಣಸೂರು (Hunasuru) ಅರಣ್ಯ ವಲಯದಲ್ಲಿ ನೀರು ಕುಡಿಯುತ್ತಿದ್ದ ಕಾಡೆಮ್ಮೆ ಮೇಲೆ ಹುಲಿ ದಾಳಿ ಮಾಡಿದೆ. 

ಬಂಡೀಪುರ (ಜ. 23):  ಕಾಡುಪ್ರಾಣಿಗಳನ್ನು ಹುಲಿ (Tiger) ಬೇಟೆಯಾಡುವುದು ಗೊತ್ತೇ ಇದೆ. ಆದರೆ ಅದನ್ನು ಕಣ್ಣಾರೆ ನೋಡ ಸಿಗುವುದು ಬಹಳ ಅಪರೂಪ. ಹುಣಸೂರು (Hunasuru) ಅರಣ್ಯ ವಲಯದಲ್ಲಿ ನೀರು ಕುಡಿಯುತ್ತಿದ್ದ ಕಾಡೆಮ್ಮೆ ಮೇಲೆ ಹುಲಿ ದಾಳಿ ಮಾಡಿದೆ. ಕಾಡೆಮ್ಮೆಯನ್ನು ಬೆನ್ನಟ್ಟಿಕೊಂಡು ಹೋಗಿ ಬೇಟೆಯಾಡಿದೆ.  ಹುಣಸೂರು ಅರಣ್ಯ ವಲಯದಲ್ಲಿ ಸಫಾರಿಗೆ ಹೋಗಿದ್ದ ಪ್ರವಾಸಿಗರ  ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಹುಲಿಯ ಬೇಟೆಯ ಈ ಅಪರೂಪದ ದೃಶ್ಯ ಮೈ ಜುಂ ಎನಿಸುವಂತಿದೆ. 

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
Read more