ಬೆಳ್ಳಂಬೆಳಗ್ಗೆ ಹುಲಿ ಪ್ರತ್ಯಕ್ಷ, ಅರ್ಧ ಗಂಟೆ ರಸ್ತೆಯಲ್ಲೇ ವಾಕಿಂಗ್..!

ಬೆಳ್ಳಂಬೆಳಗ್ಗೆ ಹುಲಿ ಪ್ರತ್ಯಕ್ಷ, ಅರ್ಧ ಗಂಟೆ ರಸ್ತೆಯಲ್ಲೇ ವಾಕಿಂಗ್..!

Suvarna News   | Asianet News
Published : Jan 22, 2020, 12:13 PM IST

ಮಡಿಕೇರಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷವಾಗಿದೆ. ಕೊಡಗು ಜಿಲ್ಲೆಯ ಕಾರ್ಮಾಡು ಗ್ರಾಮದಲ್ಲಿ ವ್ಯಾಘ್ರ ದರ್ಶನವಾಗಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಗ್ರಾಮ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಕಾರ್ಮಾಡುನಲ್ಲಿ ಮುಂಜಾನೆ 6 ಗಂಟೆ ಸಮಯದಲ್ಲಿ ರಸ್ತೆ ಮಧ್ಯೆಯೇ ಹುಲಿ ಓಡಾಡಿರುವ ದೃಶ್ಯಗಳು ಲಭಿಸಿದೆ.

ಮಡಿಕೇರಿ(ಜ.22): ಮಡಿಕೇರಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷವಾಗಿದೆ. ಕೊಡಗು ಜಿಲ್ಲೆಯ ಕಾರ್ಮಾಡು ಗ್ರಾಮದಲ್ಲಿ ವ್ಯಾಘ್ರ ದರ್ಶನವಾಗಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಗ್ರಾಮ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಕಾರ್ಮಾಡುನಲ್ಲಿ ಮುಂಜಾನೆ 6 ಗಂಟೆ ಸಮಯದಲ್ಲಿ ರಸ್ತೆ ಮಧ್ಯೆಯೇ ಹುಲಿ ಓಡಾಡಿರುವ ದೃಶ್ಯಗಳು ಲಭಿಸಿದೆ.

ಗುಡ್ ಮಾರ್ನಿಂಗ್ ಕಿಡ್ಸ್ ಎಂದ ಹಾವು; ಶಿಕ್ಷಕರ ಜಾಣ್ಮೆಯಿಂದ ಮಕ್ಕಳೆಲ್ಲಾ ಬಚಾವು!

ವಿರಾಜಪೇಟೆ ನಿವಾಸಿ ಸಂಕೇತ್ ಪೂವಯ್ಯ ಎಂಬವರ ಕಾರಿಗೆ ಅಡ್ಡಬಂದ ಹುಲಿ ಸುಮಾರು 30 ನಿಮಿಷ ಕಾಲ ರಸ್ತೆಯಲ್ಲಿ ಸಂಚರಿಸಿದೆ. ಹುಲಿ ಸಂಚಾರ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ದಕ್ಷಿಣ ಕೊಡಗಿನ ಭಾಗದಲ್ಲಿ ಹುಲಿಗಳು‌ ಆತಂಕ ಹುಟ್ಟಿಸಿವೆ.Tiger found in madikeri roads in early morning

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!