ಬೆಳ್ಳಂಬೆಳಗ್ಗೆ ಹುಲಿ ಪ್ರತ್ಯಕ್ಷ, ಅರ್ಧ ಗಂಟೆ ರಸ್ತೆಯಲ್ಲೇ ವಾಕಿಂಗ್..!

ಬೆಳ್ಳಂಬೆಳಗ್ಗೆ ಹುಲಿ ಪ್ರತ್ಯಕ್ಷ, ಅರ್ಧ ಗಂಟೆ ರಸ್ತೆಯಲ್ಲೇ ವಾಕಿಂಗ್..!

Suvarna News   | Asianet News
Published : Jan 22, 2020, 12:13 PM IST

ಮಡಿಕೇರಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷವಾಗಿದೆ. ಕೊಡಗು ಜಿಲ್ಲೆಯ ಕಾರ್ಮಾಡು ಗ್ರಾಮದಲ್ಲಿ ವ್ಯಾಘ್ರ ದರ್ಶನವಾಗಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಗ್ರಾಮ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಕಾರ್ಮಾಡುನಲ್ಲಿ ಮುಂಜಾನೆ 6 ಗಂಟೆ ಸಮಯದಲ್ಲಿ ರಸ್ತೆ ಮಧ್ಯೆಯೇ ಹುಲಿ ಓಡಾಡಿರುವ ದೃಶ್ಯಗಳು ಲಭಿಸಿದೆ.

ಮಡಿಕೇರಿ(ಜ.22): ಮಡಿಕೇರಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷವಾಗಿದೆ. ಕೊಡಗು ಜಿಲ್ಲೆಯ ಕಾರ್ಮಾಡು ಗ್ರಾಮದಲ್ಲಿ ವ್ಯಾಘ್ರ ದರ್ಶನವಾಗಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಗ್ರಾಮ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಕಾರ್ಮಾಡುನಲ್ಲಿ ಮುಂಜಾನೆ 6 ಗಂಟೆ ಸಮಯದಲ್ಲಿ ರಸ್ತೆ ಮಧ್ಯೆಯೇ ಹುಲಿ ಓಡಾಡಿರುವ ದೃಶ್ಯಗಳು ಲಭಿಸಿದೆ.

ಗುಡ್ ಮಾರ್ನಿಂಗ್ ಕಿಡ್ಸ್ ಎಂದ ಹಾವು; ಶಿಕ್ಷಕರ ಜಾಣ್ಮೆಯಿಂದ ಮಕ್ಕಳೆಲ್ಲಾ ಬಚಾವು!

ವಿರಾಜಪೇಟೆ ನಿವಾಸಿ ಸಂಕೇತ್ ಪೂವಯ್ಯ ಎಂಬವರ ಕಾರಿಗೆ ಅಡ್ಡಬಂದ ಹುಲಿ ಸುಮಾರು 30 ನಿಮಿಷ ಕಾಲ ರಸ್ತೆಯಲ್ಲಿ ಸಂಚರಿಸಿದೆ. ಹುಲಿ ಸಂಚಾರ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ದಕ್ಷಿಣ ಕೊಡಗಿನ ಭಾಗದಲ್ಲಿ ಹುಲಿಗಳು‌ ಆತಂಕ ಹುಟ್ಟಿಸಿವೆ.Tiger found in madikeri roads in early morning

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!