ಬೆಳ್ಳಂಬೆಳಗ್ಗೆ ಹುಲಿ ಪ್ರತ್ಯಕ್ಷ, ಅರ್ಧ ಗಂಟೆ ರಸ್ತೆಯಲ್ಲೇ ವಾಕಿಂಗ್..!

ಬೆಳ್ಳಂಬೆಳಗ್ಗೆ ಹುಲಿ ಪ್ರತ್ಯಕ್ಷ, ಅರ್ಧ ಗಂಟೆ ರಸ್ತೆಯಲ್ಲೇ ವಾಕಿಂಗ್..!

Suvarna News   | Asianet News
Published : Jan 22, 2020, 12:13 PM IST

ಮಡಿಕೇರಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷವಾಗಿದೆ. ಕೊಡಗು ಜಿಲ್ಲೆಯ ಕಾರ್ಮಾಡು ಗ್ರಾಮದಲ್ಲಿ ವ್ಯಾಘ್ರ ದರ್ಶನವಾಗಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಗ್ರಾಮ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಕಾರ್ಮಾಡುನಲ್ಲಿ ಮುಂಜಾನೆ 6 ಗಂಟೆ ಸಮಯದಲ್ಲಿ ರಸ್ತೆ ಮಧ್ಯೆಯೇ ಹುಲಿ ಓಡಾಡಿರುವ ದೃಶ್ಯಗಳು ಲಭಿಸಿದೆ.

ಮಡಿಕೇರಿ(ಜ.22): ಮಡಿಕೇರಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷವಾಗಿದೆ. ಕೊಡಗು ಜಿಲ್ಲೆಯ ಕಾರ್ಮಾಡು ಗ್ರಾಮದಲ್ಲಿ ವ್ಯಾಘ್ರ ದರ್ಶನವಾಗಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಗ್ರಾಮ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಕಾರ್ಮಾಡುನಲ್ಲಿ ಮುಂಜಾನೆ 6 ಗಂಟೆ ಸಮಯದಲ್ಲಿ ರಸ್ತೆ ಮಧ್ಯೆಯೇ ಹುಲಿ ಓಡಾಡಿರುವ ದೃಶ್ಯಗಳು ಲಭಿಸಿದೆ.

ಗುಡ್ ಮಾರ್ನಿಂಗ್ ಕಿಡ್ಸ್ ಎಂದ ಹಾವು; ಶಿಕ್ಷಕರ ಜಾಣ್ಮೆಯಿಂದ ಮಕ್ಕಳೆಲ್ಲಾ ಬಚಾವು!

ವಿರಾಜಪೇಟೆ ನಿವಾಸಿ ಸಂಕೇತ್ ಪೂವಯ್ಯ ಎಂಬವರ ಕಾರಿಗೆ ಅಡ್ಡಬಂದ ಹುಲಿ ಸುಮಾರು 30 ನಿಮಿಷ ಕಾಲ ರಸ್ತೆಯಲ್ಲಿ ಸಂಚರಿಸಿದೆ. ಹುಲಿ ಸಂಚಾರ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ದಕ್ಷಿಣ ಕೊಡಗಿನ ಭಾಗದಲ್ಲಿ ಹುಲಿಗಳು‌ ಆತಂಕ ಹುಟ್ಟಿಸಿವೆ.Tiger found in madikeri roads in early morning

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ