ಬೆಳ್ಳಂಬೆಳಗ್ಗೆ ಹುಲಿ ಪ್ರತ್ಯಕ್ಷ, ಅರ್ಧ ಗಂಟೆ ರಸ್ತೆಯಲ್ಲೇ ವಾಕಿಂಗ್..!

ಬೆಳ್ಳಂಬೆಳಗ್ಗೆ ಹುಲಿ ಪ್ರತ್ಯಕ್ಷ, ಅರ್ಧ ಗಂಟೆ ರಸ್ತೆಯಲ್ಲೇ ವಾಕಿಂಗ್..!

Suvarna News   | Asianet News
Published : Jan 22, 2020, 12:13 PM IST

ಮಡಿಕೇರಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷವಾಗಿದೆ. ಕೊಡಗು ಜಿಲ್ಲೆಯ ಕಾರ್ಮಾಡು ಗ್ರಾಮದಲ್ಲಿ ವ್ಯಾಘ್ರ ದರ್ಶನವಾಗಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಗ್ರಾಮ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಕಾರ್ಮಾಡುನಲ್ಲಿ ಮುಂಜಾನೆ 6 ಗಂಟೆ ಸಮಯದಲ್ಲಿ ರಸ್ತೆ ಮಧ್ಯೆಯೇ ಹುಲಿ ಓಡಾಡಿರುವ ದೃಶ್ಯಗಳು ಲಭಿಸಿದೆ.

ಮಡಿಕೇರಿ(ಜ.22): ಮಡಿಕೇರಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷವಾಗಿದೆ. ಕೊಡಗು ಜಿಲ್ಲೆಯ ಕಾರ್ಮಾಡು ಗ್ರಾಮದಲ್ಲಿ ವ್ಯಾಘ್ರ ದರ್ಶನವಾಗಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಗ್ರಾಮ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಕಾರ್ಮಾಡುನಲ್ಲಿ ಮುಂಜಾನೆ 6 ಗಂಟೆ ಸಮಯದಲ್ಲಿ ರಸ್ತೆ ಮಧ್ಯೆಯೇ ಹುಲಿ ಓಡಾಡಿರುವ ದೃಶ್ಯಗಳು ಲಭಿಸಿದೆ.

ಗುಡ್ ಮಾರ್ನಿಂಗ್ ಕಿಡ್ಸ್ ಎಂದ ಹಾವು; ಶಿಕ್ಷಕರ ಜಾಣ್ಮೆಯಿಂದ ಮಕ್ಕಳೆಲ್ಲಾ ಬಚಾವು!

ವಿರಾಜಪೇಟೆ ನಿವಾಸಿ ಸಂಕೇತ್ ಪೂವಯ್ಯ ಎಂಬವರ ಕಾರಿಗೆ ಅಡ್ಡಬಂದ ಹುಲಿ ಸುಮಾರು 30 ನಿಮಿಷ ಕಾಲ ರಸ್ತೆಯಲ್ಲಿ ಸಂಚರಿಸಿದೆ. ಹುಲಿ ಸಂಚಾರ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ದಕ್ಷಿಣ ಕೊಡಗಿನ ಭಾಗದಲ್ಲಿ ಹುಲಿಗಳು‌ ಆತಂಕ ಹುಟ್ಟಿಸಿವೆ.Tiger found in madikeri roads in early morning

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!