ಬೆಳ್ಳಂಬೆಳಗ್ಗೆ ಹುಲಿ ಪ್ರತ್ಯಕ್ಷ, ಅರ್ಧ ಗಂಟೆ ರಸ್ತೆಯಲ್ಲೇ ವಾಕಿಂಗ್..!

ಬೆಳ್ಳಂಬೆಳಗ್ಗೆ ಹುಲಿ ಪ್ರತ್ಯಕ್ಷ, ಅರ್ಧ ಗಂಟೆ ರಸ್ತೆಯಲ್ಲೇ ವಾಕಿಂಗ್..!

Suvarna News   | Asianet News
Published : Jan 22, 2020, 12:13 PM IST

ಮಡಿಕೇರಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷವಾಗಿದೆ. ಕೊಡಗು ಜಿಲ್ಲೆಯ ಕಾರ್ಮಾಡು ಗ್ರಾಮದಲ್ಲಿ ವ್ಯಾಘ್ರ ದರ್ಶನವಾಗಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಗ್ರಾಮ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಕಾರ್ಮಾಡುನಲ್ಲಿ ಮುಂಜಾನೆ 6 ಗಂಟೆ ಸಮಯದಲ್ಲಿ ರಸ್ತೆ ಮಧ್ಯೆಯೇ ಹುಲಿ ಓಡಾಡಿರುವ ದೃಶ್ಯಗಳು ಲಭಿಸಿದೆ.

ಮಡಿಕೇರಿ(ಜ.22): ಮಡಿಕೇರಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷವಾಗಿದೆ. ಕೊಡಗು ಜಿಲ್ಲೆಯ ಕಾರ್ಮಾಡು ಗ್ರಾಮದಲ್ಲಿ ವ್ಯಾಘ್ರ ದರ್ಶನವಾಗಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಗ್ರಾಮ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಕಾರ್ಮಾಡುನಲ್ಲಿ ಮುಂಜಾನೆ 6 ಗಂಟೆ ಸಮಯದಲ್ಲಿ ರಸ್ತೆ ಮಧ್ಯೆಯೇ ಹುಲಿ ಓಡಾಡಿರುವ ದೃಶ್ಯಗಳು ಲಭಿಸಿದೆ.

ಗುಡ್ ಮಾರ್ನಿಂಗ್ ಕಿಡ್ಸ್ ಎಂದ ಹಾವು; ಶಿಕ್ಷಕರ ಜಾಣ್ಮೆಯಿಂದ ಮಕ್ಕಳೆಲ್ಲಾ ಬಚಾವು!

ವಿರಾಜಪೇಟೆ ನಿವಾಸಿ ಸಂಕೇತ್ ಪೂವಯ್ಯ ಎಂಬವರ ಕಾರಿಗೆ ಅಡ್ಡಬಂದ ಹುಲಿ ಸುಮಾರು 30 ನಿಮಿಷ ಕಾಲ ರಸ್ತೆಯಲ್ಲಿ ಸಂಚರಿಸಿದೆ. ಹುಲಿ ಸಂಚಾರ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ದಕ್ಷಿಣ ಕೊಡಗಿನ ಭಾಗದಲ್ಲಿ ಹುಲಿಗಳು‌ ಆತಂಕ ಹುಟ್ಟಿಸಿವೆ.Tiger found in madikeri roads in early morning

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್