ದೇವಸ್ಥಾನದ ಅಂಗಳದಲ್ಲಿ ಅಸಭ್ಯ ವಿಡಿಯೋ: ಕ್ಷಮೆ ಯಾಚಿಸಿದ ಟಿಕ್‌ಟಾಕ್‌ ಸ್ಟಾರ್ಸ್!

ದೇವಸ್ಥಾನದ ಅಂಗಳದಲ್ಲಿ ಅಸಭ್ಯ ವಿಡಿಯೋ: ಕ್ಷಮೆ ಯಾಚಿಸಿದ ಟಿಕ್‌ಟಾಕ್‌ ಸ್ಟಾರ್ಸ್!

Published : Aug 28, 2021, 05:16 PM IST

ದೇವಸ್ಥಾನದ ಅಂಗಳದಲ್ಲಿ ಟಿಕ್‌ಟಾಕ್ ವಿಡಿಯೋ ಮಾಡಿ ಅಸಭ್ಯ ವರ್ತನೆ ತೋರಿಸಿದ ಪ್ರಕರಣ ಭಾರೀ ಆಕ್ರೋಶಕ್ಕೀಡಾಗಿದೆ. ಸದ್ಯ ಈ ಪ್ರಕರಣದ ಬೆನ್ನಲ್ಲೇ ಇಂತಹ ವರ್ತನೆ ತೋರಿದ ಟಿಕ್‌ಟಾಕ್ ಸ್ಟಾರ್ಸ್‌ ದೇವಸ್ಥಾನಕ್ಕೆ ಆಗಮಿಸಿ ಕ್ಷಮೆ ಯಾಚಿಸಿದ್ದಾರೆ. 
 

ಮಂಗಳೂರು(ಆ.28): ದೇವಸ್ಥಾನದ ಅಂಗಳದಲ್ಲಿ ಟಿಕ್‌ಟಾಕ್ ವಿಡಿಯೋ ಮಾಡಿ ಅಸಭ್ಯ ವರ್ತನೆ ತೋರಿಸಿದ ಪ್ರಕರಣ ಭಾರೀ ಆಕ್ರೋಶಕ್ಕೀಡಾಗಿದೆ. ಸದ್ಯ ಈ ಪ್ರಕರಣದ ಬೆನ್ನಲ್ಲೇ ಇಂತಹ ವರ್ತನೆ ತೋರಿದ ಟಿಕ್‌ಟಾಕ್ ಸ್ಟಾರ್ಸ್‌ ದೇವಸ್ಥಾನಕ್ಕೆ ಆಗಮಿಸಿ ಕ್ಷಮೆ ಯಾಚಿಸಿದ್ದಾರೆ. 

 ಮಂಗಳೂರು ಹೊರವಲಯದ ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಚಿತ್ರೀಕರಿಸಿದ ಅಸಭ್ಯ ಟಿಕ್‌ಟಾಕ್ ವಿಡಿಯೋ ಸದ್ಯ ಭಾರೀ ಟೀಕೆಗೊಳಗಾಗಿತ್ತು. ಮುಲ್ಕಿಯ ಪ್ರತೀಕ್ ಶೆಟ್ಟಿ ಎಂಬಾತ ಇಬ್ಬರು ಹುಡುಗಿಯರ ಜೊತೆ ಟಿಕ್‌ಟಾಕ್ ಮಾಡಿದ್ದು, ಅಸಭ್ಯ ರೀತಿಯಲ್ಲಿ ವೀಡಿಯೋ ಮಾಡಿರುವುದಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ.

ಇಂತಹ ವರ್ತನೆ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ಎಂದು ದೇವಳದ ಭಕ್ತರ ಮತ್ತು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದರು. ದೇವಸ್ಥಾನದ ಆಡಳಿತ ಮಂಡಳಿ ಈ ಬಗ್ಗೆ ಮುಲ್ಕಿ ಠಾಣೆಗೆ ದೂರು ನೀಡಿತ್ತು. ಇದರಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಭಾಗಿಯಾಗಿರುವವರು ಕ್ಷಮೆಯಾಚಿಸಲು ಆಗ್ರಹಿಸಲಾಗಿದೆ. ಕ್ಷಮೆಯಾಚಿಸದೇ ಇದ್ರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವ ಎಚ್ಚರಿಕೆಯನ್ನೂ ನೀಡಲಾಗಿತ್ತು. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ