ತಿಂಥಣಿ ಮೌನನ ಜಾತ್ರೆಯಲ್ಲಿ 'ಸಿದ್ಧಪತ್ರೆ': ಕೈಲಾಸ ಕಟ್ಟೆಯಲ್ಲಿ ಗಾಂಜಾ ಗಮ್ಮತ್ತು

ತಿಂಥಣಿ ಮೌನನ ಜಾತ್ರೆಯಲ್ಲಿ 'ಸಿದ್ಧಪತ್ರೆ': ಕೈಲಾಸ ಕಟ್ಟೆಯಲ್ಲಿ ಗಾಂಜಾ ಗಮ್ಮತ್ತು

Published : Feb 07, 2023, 04:46 PM ISTUpdated : Feb 07, 2023, 04:59 PM IST

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಶ್ರೀ ಮೌನೇಶ್ವರ ಜಾತ್ರೆಯಲ್ಲಿ ಸಾಧುಗಳ ಸಮಾಗಮ ಆಗಿದ್ದು, ಗಾಂಜಾ ಸೇವಿಸಿ ಕೈಲಾಸ ಕಂಡಿದ್ದಾರೆ ಸಾಧುಗಳು.

ಕಲ್ಯಾಣ ಕರ್ನಾಟಕದಲ್ಲೇ ತಿಂಥಣಿ ಶ್ರೀ ಮೌನೇಶ್ವರ ಜಾತ್ರೆ ಅತಿ ಸುಪ್ರಸಿದ್ಧಿ ಪಡೆದಿದೆ. ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕೇರಳ ಸೇರಿದಂತೆ ದೇಶದ ವಿವಿಧ ಕಡೆಯಿಂದ ಸಾಧುಗಳ ಆಗಮಿಸುತ್ತಾರೆ‌. ವಿಶೇಷ ಅಂದ್ರೆ ಸಾಧುಗಳು ಕೈಲಾಸ ಕಟ್ಟೆಯಲ್ಲಿ ಕುಳಿತು ಭಕ್ತರು ತಂದು ಕೊಟ್ಟ ಗಾಜಾ ಸೇದುತ್ತಾರೆ. ಜಾತ್ರೆಯ ಐದು ದಿನಗಳ ಕಾಲ ನಿತ್ಯ ಗಾಂಜಾ ಸೇದುತ್ತಾರೆ. ಗಾಂಜಾ ಸೇದುವುದರಿಂದ ಕೈಲಾಸ ಪ್ರಾಪ್ತಿಯಾಗುತ್ತದೆ ಎಂದು ಸಾಧುಗಳ ನಂಬಿಕೆ ಇದೆ. ಕೈಲಾಸ ಕಟ್ಟಿಯಲ್ಲೇ ಕುಳಿತು ಗಾಂಜಾ ಸೇವನೆಗೆ ಯಾವುದೇ ನಿರ್ಬಂಧ ಇಲ್ಲ. ಇದೊಂದು ಪುಣ್ಯಭೂಮಿ ಆಗಿದ್ದು, ಇಲ್ಲಿಗೆ ಸಾವಿರಾರು ಸಾಧುಗಳು ಬರ್ತಾರೆ. ಭಕ್ತರು ನೀಡುವ ಸಿದ್ಧಪತ್ರೆ(ಗಾಂಜಾ) ಸ್ವೀಕರಿಸುತ್ತಾರೆ.

ಧರ್ಮ ನಗರಿಯಲ್ಲಿ ಹಿಂದೂ ಫೈರ್ ಬ್ರ್ಯಾಂಡ್ ಚಮತ್ಕಾರ: ಏನಿದು ಬಾಗೇಶ್ವರ್ ಬಾಬಾ ಅವತಾರ?


 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!