ತಿಂಥಣಿ ಮೌನನ ಜಾತ್ರೆಯಲ್ಲಿ 'ಸಿದ್ಧಪತ್ರೆ': ಕೈಲಾಸ ಕಟ್ಟೆಯಲ್ಲಿ ಗಾಂಜಾ ಗಮ್ಮತ್ತು

ತಿಂಥಣಿ ಮೌನನ ಜಾತ್ರೆಯಲ್ಲಿ 'ಸಿದ್ಧಪತ್ರೆ': ಕೈಲಾಸ ಕಟ್ಟೆಯಲ್ಲಿ ಗಾಂಜಾ ಗಮ್ಮತ್ತು

Published : Feb 07, 2023, 04:46 PM ISTUpdated : Feb 07, 2023, 04:59 PM IST

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಶ್ರೀ ಮೌನೇಶ್ವರ ಜಾತ್ರೆಯಲ್ಲಿ ಸಾಧುಗಳ ಸಮಾಗಮ ಆಗಿದ್ದು, ಗಾಂಜಾ ಸೇವಿಸಿ ಕೈಲಾಸ ಕಂಡಿದ್ದಾರೆ ಸಾಧುಗಳು.

ಕಲ್ಯಾಣ ಕರ್ನಾಟಕದಲ್ಲೇ ತಿಂಥಣಿ ಶ್ರೀ ಮೌನೇಶ್ವರ ಜಾತ್ರೆ ಅತಿ ಸುಪ್ರಸಿದ್ಧಿ ಪಡೆದಿದೆ. ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕೇರಳ ಸೇರಿದಂತೆ ದೇಶದ ವಿವಿಧ ಕಡೆಯಿಂದ ಸಾಧುಗಳ ಆಗಮಿಸುತ್ತಾರೆ‌. ವಿಶೇಷ ಅಂದ್ರೆ ಸಾಧುಗಳು ಕೈಲಾಸ ಕಟ್ಟೆಯಲ್ಲಿ ಕುಳಿತು ಭಕ್ತರು ತಂದು ಕೊಟ್ಟ ಗಾಜಾ ಸೇದುತ್ತಾರೆ. ಜಾತ್ರೆಯ ಐದು ದಿನಗಳ ಕಾಲ ನಿತ್ಯ ಗಾಂಜಾ ಸೇದುತ್ತಾರೆ. ಗಾಂಜಾ ಸೇದುವುದರಿಂದ ಕೈಲಾಸ ಪ್ರಾಪ್ತಿಯಾಗುತ್ತದೆ ಎಂದು ಸಾಧುಗಳ ನಂಬಿಕೆ ಇದೆ. ಕೈಲಾಸ ಕಟ್ಟಿಯಲ್ಲೇ ಕುಳಿತು ಗಾಂಜಾ ಸೇವನೆಗೆ ಯಾವುದೇ ನಿರ್ಬಂಧ ಇಲ್ಲ. ಇದೊಂದು ಪುಣ್ಯಭೂಮಿ ಆಗಿದ್ದು, ಇಲ್ಲಿಗೆ ಸಾವಿರಾರು ಸಾಧುಗಳು ಬರ್ತಾರೆ. ಭಕ್ತರು ನೀಡುವ ಸಿದ್ಧಪತ್ರೆ(ಗಾಂಜಾ) ಸ್ವೀಕರಿಸುತ್ತಾರೆ.

ಧರ್ಮ ನಗರಿಯಲ್ಲಿ ಹಿಂದೂ ಫೈರ್ ಬ್ರ್ಯಾಂಡ್ ಚಮತ್ಕಾರ: ಏನಿದು ಬಾಗೇಶ್ವರ್ ಬಾಬಾ ಅವತಾರ?


 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!