ತಿಂಥಣಿ ಮೌನನ ಜಾತ್ರೆಯಲ್ಲಿ 'ಸಿದ್ಧಪತ್ರೆ': ಕೈಲಾಸ ಕಟ್ಟೆಯಲ್ಲಿ ಗಾಂಜಾ ಗಮ್ಮತ್ತು

ತಿಂಥಣಿ ಮೌನನ ಜಾತ್ರೆಯಲ್ಲಿ 'ಸಿದ್ಧಪತ್ರೆ': ಕೈಲಾಸ ಕಟ್ಟೆಯಲ್ಲಿ ಗಾಂಜಾ ಗಮ್ಮತ್ತು

Published : Feb 07, 2023, 04:46 PM ISTUpdated : Feb 07, 2023, 04:59 PM IST

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಶ್ರೀ ಮೌನೇಶ್ವರ ಜಾತ್ರೆಯಲ್ಲಿ ಸಾಧುಗಳ ಸಮಾಗಮ ಆಗಿದ್ದು, ಗಾಂಜಾ ಸೇವಿಸಿ ಕೈಲಾಸ ಕಂಡಿದ್ದಾರೆ ಸಾಧುಗಳು.

ಕಲ್ಯಾಣ ಕರ್ನಾಟಕದಲ್ಲೇ ತಿಂಥಣಿ ಶ್ರೀ ಮೌನೇಶ್ವರ ಜಾತ್ರೆ ಅತಿ ಸುಪ್ರಸಿದ್ಧಿ ಪಡೆದಿದೆ. ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕೇರಳ ಸೇರಿದಂತೆ ದೇಶದ ವಿವಿಧ ಕಡೆಯಿಂದ ಸಾಧುಗಳ ಆಗಮಿಸುತ್ತಾರೆ‌. ವಿಶೇಷ ಅಂದ್ರೆ ಸಾಧುಗಳು ಕೈಲಾಸ ಕಟ್ಟೆಯಲ್ಲಿ ಕುಳಿತು ಭಕ್ತರು ತಂದು ಕೊಟ್ಟ ಗಾಜಾ ಸೇದುತ್ತಾರೆ. ಜಾತ್ರೆಯ ಐದು ದಿನಗಳ ಕಾಲ ನಿತ್ಯ ಗಾಂಜಾ ಸೇದುತ್ತಾರೆ. ಗಾಂಜಾ ಸೇದುವುದರಿಂದ ಕೈಲಾಸ ಪ್ರಾಪ್ತಿಯಾಗುತ್ತದೆ ಎಂದು ಸಾಧುಗಳ ನಂಬಿಕೆ ಇದೆ. ಕೈಲಾಸ ಕಟ್ಟಿಯಲ್ಲೇ ಕುಳಿತು ಗಾಂಜಾ ಸೇವನೆಗೆ ಯಾವುದೇ ನಿರ್ಬಂಧ ಇಲ್ಲ. ಇದೊಂದು ಪುಣ್ಯಭೂಮಿ ಆಗಿದ್ದು, ಇಲ್ಲಿಗೆ ಸಾವಿರಾರು ಸಾಧುಗಳು ಬರ್ತಾರೆ. ಭಕ್ತರು ನೀಡುವ ಸಿದ್ಧಪತ್ರೆ(ಗಾಂಜಾ) ಸ್ವೀಕರಿಸುತ್ತಾರೆ.

ಧರ್ಮ ನಗರಿಯಲ್ಲಿ ಹಿಂದೂ ಫೈರ್ ಬ್ರ್ಯಾಂಡ್ ಚಮತ್ಕಾರ: ಏನಿದು ಬಾಗೇಶ್ವರ್ ಬಾಬಾ ಅವತಾರ?


 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!