ತಿಂಥಣಿ ಮೌನನ ಜಾತ್ರೆಯಲ್ಲಿ 'ಸಿದ್ಧಪತ್ರೆ': ಕೈಲಾಸ ಕಟ್ಟೆಯಲ್ಲಿ ಗಾಂಜಾ ಗಮ್ಮತ್ತು

ತಿಂಥಣಿ ಮೌನನ ಜಾತ್ರೆಯಲ್ಲಿ 'ಸಿದ್ಧಪತ್ರೆ': ಕೈಲಾಸ ಕಟ್ಟೆಯಲ್ಲಿ ಗಾಂಜಾ ಗಮ್ಮತ್ತು

Published : Feb 07, 2023, 04:46 PM ISTUpdated : Feb 07, 2023, 04:59 PM IST

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಶ್ರೀ ಮೌನೇಶ್ವರ ಜಾತ್ರೆಯಲ್ಲಿ ಸಾಧುಗಳ ಸಮಾಗಮ ಆಗಿದ್ದು, ಗಾಂಜಾ ಸೇವಿಸಿ ಕೈಲಾಸ ಕಂಡಿದ್ದಾರೆ ಸಾಧುಗಳು.

ಕಲ್ಯಾಣ ಕರ್ನಾಟಕದಲ್ಲೇ ತಿಂಥಣಿ ಶ್ರೀ ಮೌನೇಶ್ವರ ಜಾತ್ರೆ ಅತಿ ಸುಪ್ರಸಿದ್ಧಿ ಪಡೆದಿದೆ. ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕೇರಳ ಸೇರಿದಂತೆ ದೇಶದ ವಿವಿಧ ಕಡೆಯಿಂದ ಸಾಧುಗಳ ಆಗಮಿಸುತ್ತಾರೆ‌. ವಿಶೇಷ ಅಂದ್ರೆ ಸಾಧುಗಳು ಕೈಲಾಸ ಕಟ್ಟೆಯಲ್ಲಿ ಕುಳಿತು ಭಕ್ತರು ತಂದು ಕೊಟ್ಟ ಗಾಜಾ ಸೇದುತ್ತಾರೆ. ಜಾತ್ರೆಯ ಐದು ದಿನಗಳ ಕಾಲ ನಿತ್ಯ ಗಾಂಜಾ ಸೇದುತ್ತಾರೆ. ಗಾಂಜಾ ಸೇದುವುದರಿಂದ ಕೈಲಾಸ ಪ್ರಾಪ್ತಿಯಾಗುತ್ತದೆ ಎಂದು ಸಾಧುಗಳ ನಂಬಿಕೆ ಇದೆ. ಕೈಲಾಸ ಕಟ್ಟಿಯಲ್ಲೇ ಕುಳಿತು ಗಾಂಜಾ ಸೇವನೆಗೆ ಯಾವುದೇ ನಿರ್ಬಂಧ ಇಲ್ಲ. ಇದೊಂದು ಪುಣ್ಯಭೂಮಿ ಆಗಿದ್ದು, ಇಲ್ಲಿಗೆ ಸಾವಿರಾರು ಸಾಧುಗಳು ಬರ್ತಾರೆ. ಭಕ್ತರು ನೀಡುವ ಸಿದ್ಧಪತ್ರೆ(ಗಾಂಜಾ) ಸ್ವೀಕರಿಸುತ್ತಾರೆ.

ಧರ್ಮ ನಗರಿಯಲ್ಲಿ ಹಿಂದೂ ಫೈರ್ ಬ್ರ್ಯಾಂಡ್ ಚಮತ್ಕಾರ: ಏನಿದು ಬಾಗೇಶ್ವರ್ ಬಾಬಾ ಅವತಾರ?


 

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ