ತಿಂಥಣಿ ಮೌನನ ಜಾತ್ರೆಯಲ್ಲಿ 'ಸಿದ್ಧಪತ್ರೆ': ಕೈಲಾಸ ಕಟ್ಟೆಯಲ್ಲಿ ಗಾಂಜಾ ಗಮ್ಮತ್ತು

ತಿಂಥಣಿ ಮೌನನ ಜಾತ್ರೆಯಲ್ಲಿ 'ಸಿದ್ಧಪತ್ರೆ': ಕೈಲಾಸ ಕಟ್ಟೆಯಲ್ಲಿ ಗಾಂಜಾ ಗಮ್ಮತ್ತು

Published : Feb 07, 2023, 04:46 PM ISTUpdated : Feb 07, 2023, 04:59 PM IST

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಶ್ರೀ ಮೌನೇಶ್ವರ ಜಾತ್ರೆಯಲ್ಲಿ ಸಾಧುಗಳ ಸಮಾಗಮ ಆಗಿದ್ದು, ಗಾಂಜಾ ಸೇವಿಸಿ ಕೈಲಾಸ ಕಂಡಿದ್ದಾರೆ ಸಾಧುಗಳು.

ಕಲ್ಯಾಣ ಕರ್ನಾಟಕದಲ್ಲೇ ತಿಂಥಣಿ ಶ್ರೀ ಮೌನೇಶ್ವರ ಜಾತ್ರೆ ಅತಿ ಸುಪ್ರಸಿದ್ಧಿ ಪಡೆದಿದೆ. ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕೇರಳ ಸೇರಿದಂತೆ ದೇಶದ ವಿವಿಧ ಕಡೆಯಿಂದ ಸಾಧುಗಳ ಆಗಮಿಸುತ್ತಾರೆ‌. ವಿಶೇಷ ಅಂದ್ರೆ ಸಾಧುಗಳು ಕೈಲಾಸ ಕಟ್ಟೆಯಲ್ಲಿ ಕುಳಿತು ಭಕ್ತರು ತಂದು ಕೊಟ್ಟ ಗಾಜಾ ಸೇದುತ್ತಾರೆ. ಜಾತ್ರೆಯ ಐದು ದಿನಗಳ ಕಾಲ ನಿತ್ಯ ಗಾಂಜಾ ಸೇದುತ್ತಾರೆ. ಗಾಂಜಾ ಸೇದುವುದರಿಂದ ಕೈಲಾಸ ಪ್ರಾಪ್ತಿಯಾಗುತ್ತದೆ ಎಂದು ಸಾಧುಗಳ ನಂಬಿಕೆ ಇದೆ. ಕೈಲಾಸ ಕಟ್ಟಿಯಲ್ಲೇ ಕುಳಿತು ಗಾಂಜಾ ಸೇವನೆಗೆ ಯಾವುದೇ ನಿರ್ಬಂಧ ಇಲ್ಲ. ಇದೊಂದು ಪುಣ್ಯಭೂಮಿ ಆಗಿದ್ದು, ಇಲ್ಲಿಗೆ ಸಾವಿರಾರು ಸಾಧುಗಳು ಬರ್ತಾರೆ. ಭಕ್ತರು ನೀಡುವ ಸಿದ್ಧಪತ್ರೆ(ಗಾಂಜಾ) ಸ್ವೀಕರಿಸುತ್ತಾರೆ.

ಧರ್ಮ ನಗರಿಯಲ್ಲಿ ಹಿಂದೂ ಫೈರ್ ಬ್ರ್ಯಾಂಡ್ ಚಮತ್ಕಾರ: ಏನಿದು ಬಾಗೇಶ್ವರ್ ಬಾಬಾ ಅವತಾರ?


 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?