ತಿಂಥಣಿ ಮೌನನ ಜಾತ್ರೆಯಲ್ಲಿ 'ಸಿದ್ಧಪತ್ರೆ': ಕೈಲಾಸ ಕಟ್ಟೆಯಲ್ಲಿ ಗಾಂಜಾ ಗಮ್ಮತ್ತು

ತಿಂಥಣಿ ಮೌನನ ಜಾತ್ರೆಯಲ್ಲಿ 'ಸಿದ್ಧಪತ್ರೆ': ಕೈಲಾಸ ಕಟ್ಟೆಯಲ್ಲಿ ಗಾಂಜಾ ಗಮ್ಮತ್ತು

Published : Feb 07, 2023, 04:46 PM ISTUpdated : Feb 07, 2023, 04:59 PM IST

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಶ್ರೀ ಮೌನೇಶ್ವರ ಜಾತ್ರೆಯಲ್ಲಿ ಸಾಧುಗಳ ಸಮಾಗಮ ಆಗಿದ್ದು, ಗಾಂಜಾ ಸೇವಿಸಿ ಕೈಲಾಸ ಕಂಡಿದ್ದಾರೆ ಸಾಧುಗಳು.

ಕಲ್ಯಾಣ ಕರ್ನಾಟಕದಲ್ಲೇ ತಿಂಥಣಿ ಶ್ರೀ ಮೌನೇಶ್ವರ ಜಾತ್ರೆ ಅತಿ ಸುಪ್ರಸಿದ್ಧಿ ಪಡೆದಿದೆ. ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕೇರಳ ಸೇರಿದಂತೆ ದೇಶದ ವಿವಿಧ ಕಡೆಯಿಂದ ಸಾಧುಗಳ ಆಗಮಿಸುತ್ತಾರೆ‌. ವಿಶೇಷ ಅಂದ್ರೆ ಸಾಧುಗಳು ಕೈಲಾಸ ಕಟ್ಟೆಯಲ್ಲಿ ಕುಳಿತು ಭಕ್ತರು ತಂದು ಕೊಟ್ಟ ಗಾಜಾ ಸೇದುತ್ತಾರೆ. ಜಾತ್ರೆಯ ಐದು ದಿನಗಳ ಕಾಲ ನಿತ್ಯ ಗಾಂಜಾ ಸೇದುತ್ತಾರೆ. ಗಾಂಜಾ ಸೇದುವುದರಿಂದ ಕೈಲಾಸ ಪ್ರಾಪ್ತಿಯಾಗುತ್ತದೆ ಎಂದು ಸಾಧುಗಳ ನಂಬಿಕೆ ಇದೆ. ಕೈಲಾಸ ಕಟ್ಟಿಯಲ್ಲೇ ಕುಳಿತು ಗಾಂಜಾ ಸೇವನೆಗೆ ಯಾವುದೇ ನಿರ್ಬಂಧ ಇಲ್ಲ. ಇದೊಂದು ಪುಣ್ಯಭೂಮಿ ಆಗಿದ್ದು, ಇಲ್ಲಿಗೆ ಸಾವಿರಾರು ಸಾಧುಗಳು ಬರ್ತಾರೆ. ಭಕ್ತರು ನೀಡುವ ಸಿದ್ಧಪತ್ರೆ(ಗಾಂಜಾ) ಸ್ವೀಕರಿಸುತ್ತಾರೆ.

ಧರ್ಮ ನಗರಿಯಲ್ಲಿ ಹಿಂದೂ ಫೈರ್ ಬ್ರ್ಯಾಂಡ್ ಚಮತ್ಕಾರ: ಏನಿದು ಬಾಗೇಶ್ವರ್ ಬಾಬಾ ಅವತಾರ?


 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!