ಇಂದು 'ಟಿಪ್ಪು ನಿಜ ಕನಸುಗಳು' ಪುಸ್ತಕ ಬಿಡುಗಡೆ

ಇಂದು 'ಟಿಪ್ಪು ನಿಜ ಕನಸುಗಳು' ಪುಸ್ತಕ ಬಿಡುಗಡೆ

Published : Nov 13, 2022, 01:07 PM IST

ಇಂದು 'ಟಿಪ್ಪು ನಿಜ ಕನಸುಗಳು' ಪುಸ್ತಕವನ್ನು ಸಾಹಿತಿ ಎಸ್‌.ಎಲ್‌ ಭೈರಪ್ಪ ಅವರು ಬಿಡುಗಡೆ ಮಾಡಲಿದ್ದಾರೆ.
 

ಮೈಸೂರಿನ ರಂಗಾಯಣದಲ್ಲಿ ಇಂದು ಅಡ್ಡಂಡ ಕಾರ್ಯಪ್ಪ ರಚಿಸಿರುವ 'ಟಿಪ್ಪು ನಿಜ ಕನಸುಗಳು' ಪುಸ್ತಕ ಬಿಡುಗಡೆಯಾಗಲಿದೆ. ಟಿಪ್ಪು ಹಿಂದೂಗಳ ಮೇಲೆ ನಡೆಸಿರುವ ಕ್ರೌರ್ಯಗಳ ಬಗ್ಗೆ ಅನಾವರಣ ಆಗಲಿದ್ದು, ನಾಟಕಕ್ಕೂ ಮುಂಚೆ ಇಂದು ಪುಸ್ತಕ ಬಿಡುಗಡೆಯಾಗಲಿದೆ.  ಪುಸ್ತಕ ಬಿಡುಗಡೆ ಕಾರ್ಯಕ್ರಮವು, ಕೂತೂಹಲ ಮೂಡಿಸಿದೆ. ವಿರೋಧದ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಖಾಕಿ ಭದ್ರತೆ ಇದ್ದು, ಪುಸ್ತಕ ರಿಲೀಸ್‌'ಗೆ ತನ್ವೀರ್‌ ಸೇಠ್‌ ವಿರೋಧ ವ್ಯಕ್ತ ಪಡಿಸಿದ್ದಾರೆ.

Shivamogga: 268 ಸರ್ಕಾರಿ ಶಾಲೆಗಳನ್ನು ದತ್ತು ಸ್ವೀಕರಿಸಿದ ಅಧಿಕಾರಿಗಳು

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
Read more