ಇಂದು 'ಟಿಪ್ಪು ನಿಜ ಕನಸುಗಳು' ಪುಸ್ತಕ ಬಿಡುಗಡೆ

ಇಂದು 'ಟಿಪ್ಪು ನಿಜ ಕನಸುಗಳು' ಪುಸ್ತಕ ಬಿಡುಗಡೆ

Published : Nov 13, 2022, 01:07 PM IST

ಇಂದು 'ಟಿಪ್ಪು ನಿಜ ಕನಸುಗಳು' ಪುಸ್ತಕವನ್ನು ಸಾಹಿತಿ ಎಸ್‌.ಎಲ್‌ ಭೈರಪ್ಪ ಅವರು ಬಿಡುಗಡೆ ಮಾಡಲಿದ್ದಾರೆ.
 

ಮೈಸೂರಿನ ರಂಗಾಯಣದಲ್ಲಿ ಇಂದು ಅಡ್ಡಂಡ ಕಾರ್ಯಪ್ಪ ರಚಿಸಿರುವ 'ಟಿಪ್ಪು ನಿಜ ಕನಸುಗಳು' ಪುಸ್ತಕ ಬಿಡುಗಡೆಯಾಗಲಿದೆ. ಟಿಪ್ಪು ಹಿಂದೂಗಳ ಮೇಲೆ ನಡೆಸಿರುವ ಕ್ರೌರ್ಯಗಳ ಬಗ್ಗೆ ಅನಾವರಣ ಆಗಲಿದ್ದು, ನಾಟಕಕ್ಕೂ ಮುಂಚೆ ಇಂದು ಪುಸ್ತಕ ಬಿಡುಗಡೆಯಾಗಲಿದೆ.  ಪುಸ್ತಕ ಬಿಡುಗಡೆ ಕಾರ್ಯಕ್ರಮವು, ಕೂತೂಹಲ ಮೂಡಿಸಿದೆ. ವಿರೋಧದ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಖಾಕಿ ಭದ್ರತೆ ಇದ್ದು, ಪುಸ್ತಕ ರಿಲೀಸ್‌'ಗೆ ತನ್ವೀರ್‌ ಸೇಠ್‌ ವಿರೋಧ ವ್ಯಕ್ತ ಪಡಿಸಿದ್ದಾರೆ.

Shivamogga: 268 ಸರ್ಕಾರಿ ಶಾಲೆಗಳನ್ನು ದತ್ತು ಸ್ವೀಕರಿಸಿದ ಅಧಿಕಾರಿಗಳು

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more