ಮೈಸೂರಿನಲ್ಲಿ ಮತ್ತೆ ಹೊತ್ತಿಕೊಳ್ತಾ ಟಿಪ್ಪು ವಿವಾದದ ಕಿಡಿ..

ಮೈಸೂರಿನಲ್ಲಿ ಮತ್ತೆ ಹೊತ್ತಿಕೊಳ್ತಾ ಟಿಪ್ಪು ವಿವಾದದ ಕಿಡಿ..

Published : Nov 12, 2022, 12:20 PM IST

ರಾಜ್ಯದಲ್ಲಿ ಮತ್ತೆ ಟಿಪ್ಪು ವಿವಾದ ಜೋರಾಗಿದ್ದು, ಪಠ್ಯ ಹಾಗೂ ಜಯಂತಿ ಬಳಿಕ ಟಿಪ್ಪು ನಾಟಕ ಸರದಿ ಶುರುವಾಗುತ್ತಿದೆ.

ಟಿಪ್ಪು ಸುಲ್ತಾನ್ ನಿಜ ಇತಿಹಾಸ ತಿಳಿಯಲು 'ಟಿಪ್ಪು ನಿಜ ಕನಸುಗಳು' ನಾಟಕ ಪ್ರದರ್ಶನಕ್ಕೆ ತಯಾರಿ ನಡೆದಿದೆ. ನಾಟಕದಲ್ಲಿ ಟಿಪ್ಪು ಬಗೆಗಿನ ಸತ್ಯಗಳ ಅನಾವರಣಕ್ಕೆ ಪ್ಲಾನ್‌ ಮಾಡಲಾಗಿದ್ದು, ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ನಾಟಕ ರಚಿಸಿದ್ದಾರೆ. ಟಿಪ್ಪು ಹಿಂದೂಗಳ ಮೇಲೆ ನಡೆಸಿರುವ ಕ್ರೌರ್ಯಗಳ ಅನಾವರಣ ಮಾಡಲಾಗುತ್ತಿದ್ದು, ಟಿಪ್ಪು ಬಗೆಗಿನ ಸತ್ಯ ತಿಳಿಸಲು ಅಡ್ಡಂಡ ಕಾರ್ಯಪ್ಪ ತಂಡ ಮುಂದಾಗಿದೆ. ನವೆಂಬರ್‌ 20ರಿಂದ ರಾಜ್ಯಾದ್ಯಂತ ನಾಟಕ ಪ್ರದರ್ಶನಕ್ಕೆ ತಯಾರಿ ನಡೆದಿದ್ದು, ರಂಗಾಯಣದ ಭೂಮಿ ಗೀತಾ ಅಂಗಳದಲ್ಲಿ ರಿಹರ್ಸಲ್‌ ಮಾಡಲಾಗುತ್ತಿದೆ. 3 ಗಂಟೆ 10 ನಿಮಿಷದಲ್ಲಿ ಟಿಪ್ಪುವಿನ ಮತ್ತೊಂದು ಮುಖ ಅನಾವರಣ ನಡೆಯಲಿದ್ದು, ನಾಟಕಕ್ಕೂ ಮುಂಚೆ ಎಸ್‌.ಎಲ್‌ ಬೈರಪ್ಪರಿಂದ ಪುಸ್ತಕ ಬಿಡುಗಡೆಯಾಗಲಿದೆ.

ಗೋಮೂತ್ರ ಸಿಂಪಡಿಸಿ ಈದ್ಗಾ ಮೈದಾನ ಶುದ್ಧೀಕರಣ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more