ಮೈಸೂರಿನಲ್ಲಿ ಮತ್ತೆ ಹೊತ್ತಿಕೊಳ್ತಾ ಟಿಪ್ಪು ವಿವಾದದ ಕಿಡಿ..

ಮೈಸೂರಿನಲ್ಲಿ ಮತ್ತೆ ಹೊತ್ತಿಕೊಳ್ತಾ ಟಿಪ್ಪು ವಿವಾದದ ಕಿಡಿ..

Published : Nov 12, 2022, 12:20 PM IST

ರಾಜ್ಯದಲ್ಲಿ ಮತ್ತೆ ಟಿಪ್ಪು ವಿವಾದ ಜೋರಾಗಿದ್ದು, ಪಠ್ಯ ಹಾಗೂ ಜಯಂತಿ ಬಳಿಕ ಟಿಪ್ಪು ನಾಟಕ ಸರದಿ ಶುರುವಾಗುತ್ತಿದೆ.

ಟಿಪ್ಪು ಸುಲ್ತಾನ್ ನಿಜ ಇತಿಹಾಸ ತಿಳಿಯಲು 'ಟಿಪ್ಪು ನಿಜ ಕನಸುಗಳು' ನಾಟಕ ಪ್ರದರ್ಶನಕ್ಕೆ ತಯಾರಿ ನಡೆದಿದೆ. ನಾಟಕದಲ್ಲಿ ಟಿಪ್ಪು ಬಗೆಗಿನ ಸತ್ಯಗಳ ಅನಾವರಣಕ್ಕೆ ಪ್ಲಾನ್‌ ಮಾಡಲಾಗಿದ್ದು, ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ನಾಟಕ ರಚಿಸಿದ್ದಾರೆ. ಟಿಪ್ಪು ಹಿಂದೂಗಳ ಮೇಲೆ ನಡೆಸಿರುವ ಕ್ರೌರ್ಯಗಳ ಅನಾವರಣ ಮಾಡಲಾಗುತ್ತಿದ್ದು, ಟಿಪ್ಪು ಬಗೆಗಿನ ಸತ್ಯ ತಿಳಿಸಲು ಅಡ್ಡಂಡ ಕಾರ್ಯಪ್ಪ ತಂಡ ಮುಂದಾಗಿದೆ. ನವೆಂಬರ್‌ 20ರಿಂದ ರಾಜ್ಯಾದ್ಯಂತ ನಾಟಕ ಪ್ರದರ್ಶನಕ್ಕೆ ತಯಾರಿ ನಡೆದಿದ್ದು, ರಂಗಾಯಣದ ಭೂಮಿ ಗೀತಾ ಅಂಗಳದಲ್ಲಿ ರಿಹರ್ಸಲ್‌ ಮಾಡಲಾಗುತ್ತಿದೆ. 3 ಗಂಟೆ 10 ನಿಮಿಷದಲ್ಲಿ ಟಿಪ್ಪುವಿನ ಮತ್ತೊಂದು ಮುಖ ಅನಾವರಣ ನಡೆಯಲಿದ್ದು, ನಾಟಕಕ್ಕೂ ಮುಂಚೆ ಎಸ್‌.ಎಲ್‌ ಬೈರಪ್ಪರಿಂದ ಪುಸ್ತಕ ಬಿಡುಗಡೆಯಾಗಲಿದೆ.

ಗೋಮೂತ್ರ ಸಿಂಪಡಿಸಿ ಈದ್ಗಾ ಮೈದಾನ ಶುದ್ಧೀಕರಣ

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more