ಮೈಸೂರಿನಲ್ಲಿ ಮತ್ತೆ ಹೊತ್ತಿಕೊಳ್ತಾ ಟಿಪ್ಪು ವಿವಾದದ ಕಿಡಿ..

ಮೈಸೂರಿನಲ್ಲಿ ಮತ್ತೆ ಹೊತ್ತಿಕೊಳ್ತಾ ಟಿಪ್ಪು ವಿವಾದದ ಕಿಡಿ..

Published : Nov 12, 2022, 12:20 PM IST

ರಾಜ್ಯದಲ್ಲಿ ಮತ್ತೆ ಟಿಪ್ಪು ವಿವಾದ ಜೋರಾಗಿದ್ದು, ಪಠ್ಯ ಹಾಗೂ ಜಯಂತಿ ಬಳಿಕ ಟಿಪ್ಪು ನಾಟಕ ಸರದಿ ಶುರುವಾಗುತ್ತಿದೆ.

ಟಿಪ್ಪು ಸುಲ್ತಾನ್ ನಿಜ ಇತಿಹಾಸ ತಿಳಿಯಲು 'ಟಿಪ್ಪು ನಿಜ ಕನಸುಗಳು' ನಾಟಕ ಪ್ರದರ್ಶನಕ್ಕೆ ತಯಾರಿ ನಡೆದಿದೆ. ನಾಟಕದಲ್ಲಿ ಟಿಪ್ಪು ಬಗೆಗಿನ ಸತ್ಯಗಳ ಅನಾವರಣಕ್ಕೆ ಪ್ಲಾನ್‌ ಮಾಡಲಾಗಿದ್ದು, ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ನಾಟಕ ರಚಿಸಿದ್ದಾರೆ. ಟಿಪ್ಪು ಹಿಂದೂಗಳ ಮೇಲೆ ನಡೆಸಿರುವ ಕ್ರೌರ್ಯಗಳ ಅನಾವರಣ ಮಾಡಲಾಗುತ್ತಿದ್ದು, ಟಿಪ್ಪು ಬಗೆಗಿನ ಸತ್ಯ ತಿಳಿಸಲು ಅಡ್ಡಂಡ ಕಾರ್ಯಪ್ಪ ತಂಡ ಮುಂದಾಗಿದೆ. ನವೆಂಬರ್‌ 20ರಿಂದ ರಾಜ್ಯಾದ್ಯಂತ ನಾಟಕ ಪ್ರದರ್ಶನಕ್ಕೆ ತಯಾರಿ ನಡೆದಿದ್ದು, ರಂಗಾಯಣದ ಭೂಮಿ ಗೀತಾ ಅಂಗಳದಲ್ಲಿ ರಿಹರ್ಸಲ್‌ ಮಾಡಲಾಗುತ್ತಿದೆ. 3 ಗಂಟೆ 10 ನಿಮಿಷದಲ್ಲಿ ಟಿಪ್ಪುವಿನ ಮತ್ತೊಂದು ಮುಖ ಅನಾವರಣ ನಡೆಯಲಿದ್ದು, ನಾಟಕಕ್ಕೂ ಮುಂಚೆ ಎಸ್‌.ಎಲ್‌ ಬೈರಪ್ಪರಿಂದ ಪುಸ್ತಕ ಬಿಡುಗಡೆಯಾಗಲಿದೆ.

ಗೋಮೂತ್ರ ಸಿಂಪಡಿಸಿ ಈದ್ಗಾ ಮೈದಾನ ಶುದ್ಧೀಕರಣ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more