ಮೈಸೂರಿನಲ್ಲಿ ಮತ್ತೆ ಹೊತ್ತಿಕೊಳ್ತಾ ಟಿಪ್ಪು ವಿವಾದದ ಕಿಡಿ..

ಮೈಸೂರಿನಲ್ಲಿ ಮತ್ತೆ ಹೊತ್ತಿಕೊಳ್ತಾ ಟಿಪ್ಪು ವಿವಾದದ ಕಿಡಿ..

Published : Nov 12, 2022, 12:20 PM IST

ರಾಜ್ಯದಲ್ಲಿ ಮತ್ತೆ ಟಿಪ್ಪು ವಿವಾದ ಜೋರಾಗಿದ್ದು, ಪಠ್ಯ ಹಾಗೂ ಜಯಂತಿ ಬಳಿಕ ಟಿಪ್ಪು ನಾಟಕ ಸರದಿ ಶುರುವಾಗುತ್ತಿದೆ.

ಟಿಪ್ಪು ಸುಲ್ತಾನ್ ನಿಜ ಇತಿಹಾಸ ತಿಳಿಯಲು 'ಟಿಪ್ಪು ನಿಜ ಕನಸುಗಳು' ನಾಟಕ ಪ್ರದರ್ಶನಕ್ಕೆ ತಯಾರಿ ನಡೆದಿದೆ. ನಾಟಕದಲ್ಲಿ ಟಿಪ್ಪು ಬಗೆಗಿನ ಸತ್ಯಗಳ ಅನಾವರಣಕ್ಕೆ ಪ್ಲಾನ್‌ ಮಾಡಲಾಗಿದ್ದು, ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ನಾಟಕ ರಚಿಸಿದ್ದಾರೆ. ಟಿಪ್ಪು ಹಿಂದೂಗಳ ಮೇಲೆ ನಡೆಸಿರುವ ಕ್ರೌರ್ಯಗಳ ಅನಾವರಣ ಮಾಡಲಾಗುತ್ತಿದ್ದು, ಟಿಪ್ಪು ಬಗೆಗಿನ ಸತ್ಯ ತಿಳಿಸಲು ಅಡ್ಡಂಡ ಕಾರ್ಯಪ್ಪ ತಂಡ ಮುಂದಾಗಿದೆ. ನವೆಂಬರ್‌ 20ರಿಂದ ರಾಜ್ಯಾದ್ಯಂತ ನಾಟಕ ಪ್ರದರ್ಶನಕ್ಕೆ ತಯಾರಿ ನಡೆದಿದ್ದು, ರಂಗಾಯಣದ ಭೂಮಿ ಗೀತಾ ಅಂಗಳದಲ್ಲಿ ರಿಹರ್ಸಲ್‌ ಮಾಡಲಾಗುತ್ತಿದೆ. 3 ಗಂಟೆ 10 ನಿಮಿಷದಲ್ಲಿ ಟಿಪ್ಪುವಿನ ಮತ್ತೊಂದು ಮುಖ ಅನಾವರಣ ನಡೆಯಲಿದ್ದು, ನಾಟಕಕ್ಕೂ ಮುಂಚೆ ಎಸ್‌.ಎಲ್‌ ಬೈರಪ್ಪರಿಂದ ಪುಸ್ತಕ ಬಿಡುಗಡೆಯಾಗಲಿದೆ.

ಗೋಮೂತ್ರ ಸಿಂಪಡಿಸಿ ಈದ್ಗಾ ಮೈದಾನ ಶುದ್ಧೀಕರಣ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more