ಮೈಸೂರಿನಲ್ಲಿ ಮತ್ತೆ ಹೊತ್ತಿಕೊಳ್ತಾ ಟಿಪ್ಪು ವಿವಾದದ ಕಿಡಿ..

ಮೈಸೂರಿನಲ್ಲಿ ಮತ್ತೆ ಹೊತ್ತಿಕೊಳ್ತಾ ಟಿಪ್ಪು ವಿವಾದದ ಕಿಡಿ..

Published : Nov 12, 2022, 12:20 PM IST

ರಾಜ್ಯದಲ್ಲಿ ಮತ್ತೆ ಟಿಪ್ಪು ವಿವಾದ ಜೋರಾಗಿದ್ದು, ಪಠ್ಯ ಹಾಗೂ ಜಯಂತಿ ಬಳಿಕ ಟಿಪ್ಪು ನಾಟಕ ಸರದಿ ಶುರುವಾಗುತ್ತಿದೆ.

ಟಿಪ್ಪು ಸುಲ್ತಾನ್ ನಿಜ ಇತಿಹಾಸ ತಿಳಿಯಲು 'ಟಿಪ್ಪು ನಿಜ ಕನಸುಗಳು' ನಾಟಕ ಪ್ರದರ್ಶನಕ್ಕೆ ತಯಾರಿ ನಡೆದಿದೆ. ನಾಟಕದಲ್ಲಿ ಟಿಪ್ಪು ಬಗೆಗಿನ ಸತ್ಯಗಳ ಅನಾವರಣಕ್ಕೆ ಪ್ಲಾನ್‌ ಮಾಡಲಾಗಿದ್ದು, ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ನಾಟಕ ರಚಿಸಿದ್ದಾರೆ. ಟಿಪ್ಪು ಹಿಂದೂಗಳ ಮೇಲೆ ನಡೆಸಿರುವ ಕ್ರೌರ್ಯಗಳ ಅನಾವರಣ ಮಾಡಲಾಗುತ್ತಿದ್ದು, ಟಿಪ್ಪು ಬಗೆಗಿನ ಸತ್ಯ ತಿಳಿಸಲು ಅಡ್ಡಂಡ ಕಾರ್ಯಪ್ಪ ತಂಡ ಮುಂದಾಗಿದೆ. ನವೆಂಬರ್‌ 20ರಿಂದ ರಾಜ್ಯಾದ್ಯಂತ ನಾಟಕ ಪ್ರದರ್ಶನಕ್ಕೆ ತಯಾರಿ ನಡೆದಿದ್ದು, ರಂಗಾಯಣದ ಭೂಮಿ ಗೀತಾ ಅಂಗಳದಲ್ಲಿ ರಿಹರ್ಸಲ್‌ ಮಾಡಲಾಗುತ್ತಿದೆ. 3 ಗಂಟೆ 10 ನಿಮಿಷದಲ್ಲಿ ಟಿಪ್ಪುವಿನ ಮತ್ತೊಂದು ಮುಖ ಅನಾವರಣ ನಡೆಯಲಿದ್ದು, ನಾಟಕಕ್ಕೂ ಮುಂಚೆ ಎಸ್‌.ಎಲ್‌ ಬೈರಪ್ಪರಿಂದ ಪುಸ್ತಕ ಬಿಡುಗಡೆಯಾಗಲಿದೆ.

ಗೋಮೂತ್ರ ಸಿಂಪಡಿಸಿ ಈದ್ಗಾ ಮೈದಾನ ಶುದ್ಧೀಕರಣ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more