ಕರೋನಾ ತಡೆಗೆ ರಾಜ್ಯ ಸರ್ಕಾರದ ದಿಟ್ಟ ಕ್ರಮ, ಅದ್ಭುತ ಐಡಿಯಾ

ಕರೋನಾ ತಡೆಗೆ ರಾಜ್ಯ ಸರ್ಕಾರದ ದಿಟ್ಟ ಕ್ರಮ, ಅದ್ಭುತ ಐಡಿಯಾ

Published : Mar 16, 2020, 04:15 PM ISTUpdated : Mar 16, 2020, 04:44 PM IST

ಕರೋನಾ ತಡೆಗೆ ಕರ್ನಾಟಕ ಸರ್ಕಾರದ ಕ್ರಮ/ ಡಾ. ಸುಧಾಕರ್ ಸುದ್ದಿಗೋಷ್ಠಿ/ ಜಿಲ್ಲಾಸ್ಪತ್ರೆಗಳಲ್ಲಿ ಸಹಾಯವಾಣಿ/ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ಮಾಹಿತಿ 

ಬೆಂಗಳೂರು(ಮಾ. 16)  ಕರೋನಾ ತಡೆಗೆ ಸರ್ಕಾರ ಹೆಚ್ಚಿನ ನಿಗಾ ವಹಿಸಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಮುತುವರ್ಜಿ ವಹಿಸಿದ್ದು ಎಲ್ಲಾ ವೈದ್ಯಕೀಯ ಕಾಲೇಜಿನಲ್ಲಿ ಹೆಲ್ಪ್ ಡೆಸ್ಕ್ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಅಗತ್ಯ ಸಿಬ್ಬಂದಿ ನೇಮಕಕ್ಕೂ ಕ್ರಮ ತೆಗೆದುಕೊಂಡಿದ್ದು ಪ್ರತಿ ದಿನ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ಜಿಲ್ಲೆಗಳ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ ಎಂದು ಸುಧಾಕರ್ ತಿಳಿಸಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?