Love Jihad : ಲವ್ ಕೇಸರಿ ಶುರು ಮಾಡಿ.. ತಲವಾರ್ ಹಂಚಿದ ಶ್ರೀರಾಮಸೇನೆ!

Love Jihad : ಲವ್ ಕೇಸರಿ ಶುರು ಮಾಡಿ.. ತಲವಾರ್ ಹಂಚಿದ ಶ್ರೀರಾಮಸೇನೆ!

Published : Apr 11, 2022, 06:21 PM IST

* ಲವ್ ಜಿಹಾದ್ ಬದಲು ಲವ್ ಕೇಸರಿ ಮಾಡಿ
* ವಿವಾದಕ್ಕೆ ನಾಂದಿ  ಹಾಡಿದ ಶ್ರೀರಾಮಸೇನೆ
* ನಮ್ಮನೆ ಹೆಣ್ಣು ಮಕ್ಕಳನ್ನು ಬಿಟ್ಟುಕೊಡಬೇಕಾ? 
* ಶ್ರೀರಾಮ ಸೇನೆಯಿಂದ  ತಲವಾರ್ ವಿತರಣೆ

ರಾಯಚೂರು (ಏ. 11)  ಲವ್ ಜಿಹಾದ್  (Love Jihad) ಬದಲು  ಲವ್ ಕೇಸರಿ (Love Kesari) ಮಾಡಲು ಕರೆ ಕೊಟ್ಟು ಮತ್ತೊಂದು ವಿವಾದಕ್ಕೆ ಶ್ರೀರಾಮಸೇನೆ (Sri Rama Sene) ನಾಂದಿ ಹಾಡಿದೆ. ಮಸ್ಲಿಂ ಹೆಣ್ಣು ಮಕ್ಕಳು ಕೇಸರಿ ಶಾಲು ಹಾಕಿಕೊಳ್ಳಬೇಕು.. ರಾಯಚೂರು (Raichur) ಜಿಲ್ಲೆಯಲ್ಲಿ ಲವ್ ಜಿಹಾದ್ ಒಂದೇ ಒಂದು ಕೇಸು ದಾಖಲಾಗಬಾರದು ಎಂದು ಕರೆ ನೀಡಿದ್ದಾರೆ.

ಲವ್‌ ಜಿಹಾದ್‌ಗೆ ಪ್ರತಿಯಾಗಿ ಶ್ರೀರಾಮ ಸೇನೆಯಿಂದ ಲವ್‌ ಕೇಸರಿ!

ನಮ್ಮನೆ ಹೆಣ್ಣು ಮಕ್ಕಳನ್ನು ಬಿಟ್ಟುಕೊಡಬೇಕಾ?  ಇಷ್ಟೇ ಅಲ್ಲದೇ ಶ್ರೀರಾಮ ಸೇನೆ ಮುಖಂಡರಿಗೆ ತಲವಾರ್ ವಿತರಣೆ ಮಾಡಲಾಗಿದೆ. ರಾಜಾ ಚಂದ್ರ ಮಾತು ವಿವಾದದ ಗಾಳಿ ಎಬ್ಬಿಸಿದೆ.  

 

 

 

 

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more