Love Jihad : ಲವ್ ಕೇಸರಿ ಶುರು ಮಾಡಿ.. ತಲವಾರ್ ಹಂಚಿದ ಶ್ರೀರಾಮಸೇನೆ!

Love Jihad : ಲವ್ ಕೇಸರಿ ಶುರು ಮಾಡಿ.. ತಲವಾರ್ ಹಂಚಿದ ಶ್ರೀರಾಮಸೇನೆ!

Published : Apr 11, 2022, 06:21 PM IST

* ಲವ್ ಜಿಹಾದ್ ಬದಲು ಲವ್ ಕೇಸರಿ ಮಾಡಿ
* ವಿವಾದಕ್ಕೆ ನಾಂದಿ  ಹಾಡಿದ ಶ್ರೀರಾಮಸೇನೆ
* ನಮ್ಮನೆ ಹೆಣ್ಣು ಮಕ್ಕಳನ್ನು ಬಿಟ್ಟುಕೊಡಬೇಕಾ? 
* ಶ್ರೀರಾಮ ಸೇನೆಯಿಂದ  ತಲವಾರ್ ವಿತರಣೆ

ರಾಯಚೂರು (ಏ. 11)  ಲವ್ ಜಿಹಾದ್  (Love Jihad) ಬದಲು  ಲವ್ ಕೇಸರಿ (Love Kesari) ಮಾಡಲು ಕರೆ ಕೊಟ್ಟು ಮತ್ತೊಂದು ವಿವಾದಕ್ಕೆ ಶ್ರೀರಾಮಸೇನೆ (Sri Rama Sene) ನಾಂದಿ ಹಾಡಿದೆ. ಮಸ್ಲಿಂ ಹೆಣ್ಣು ಮಕ್ಕಳು ಕೇಸರಿ ಶಾಲು ಹಾಕಿಕೊಳ್ಳಬೇಕು.. ರಾಯಚೂರು (Raichur) ಜಿಲ್ಲೆಯಲ್ಲಿ ಲವ್ ಜಿಹಾದ್ ಒಂದೇ ಒಂದು ಕೇಸು ದಾಖಲಾಗಬಾರದು ಎಂದು ಕರೆ ನೀಡಿದ್ದಾರೆ.

ಲವ್‌ ಜಿಹಾದ್‌ಗೆ ಪ್ರತಿಯಾಗಿ ಶ್ರೀರಾಮ ಸೇನೆಯಿಂದ ಲವ್‌ ಕೇಸರಿ!

ನಮ್ಮನೆ ಹೆಣ್ಣು ಮಕ್ಕಳನ್ನು ಬಿಟ್ಟುಕೊಡಬೇಕಾ?  ಇಷ್ಟೇ ಅಲ್ಲದೇ ಶ್ರೀರಾಮ ಸೇನೆ ಮುಖಂಡರಿಗೆ ತಲವಾರ್ ವಿತರಣೆ ಮಾಡಲಾಗಿದೆ. ರಾಜಾ ಚಂದ್ರ ಮಾತು ವಿವಾದದ ಗಾಳಿ ಎಬ್ಬಿಸಿದೆ.  

 

 

 

 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more