Love Jihad : ಲವ್ ಕೇಸರಿ ಶುರು ಮಾಡಿ.. ತಲವಾರ್ ಹಂಚಿದ ಶ್ರೀರಾಮಸೇನೆ!

Love Jihad : ಲವ್ ಕೇಸರಿ ಶುರು ಮಾಡಿ.. ತಲವಾರ್ ಹಂಚಿದ ಶ್ರೀರಾಮಸೇನೆ!

Published : Apr 11, 2022, 06:21 PM IST

* ಲವ್ ಜಿಹಾದ್ ಬದಲು ಲವ್ ಕೇಸರಿ ಮಾಡಿ
* ವಿವಾದಕ್ಕೆ ನಾಂದಿ  ಹಾಡಿದ ಶ್ರೀರಾಮಸೇನೆ
* ನಮ್ಮನೆ ಹೆಣ್ಣು ಮಕ್ಕಳನ್ನು ಬಿಟ್ಟುಕೊಡಬೇಕಾ? 
* ಶ್ರೀರಾಮ ಸೇನೆಯಿಂದ  ತಲವಾರ್ ವಿತರಣೆ

ರಾಯಚೂರು (ಏ. 11)  ಲವ್ ಜಿಹಾದ್  (Love Jihad) ಬದಲು  ಲವ್ ಕೇಸರಿ (Love Kesari) ಮಾಡಲು ಕರೆ ಕೊಟ್ಟು ಮತ್ತೊಂದು ವಿವಾದಕ್ಕೆ ಶ್ರೀರಾಮಸೇನೆ (Sri Rama Sene) ನಾಂದಿ ಹಾಡಿದೆ. ಮಸ್ಲಿಂ ಹೆಣ್ಣು ಮಕ್ಕಳು ಕೇಸರಿ ಶಾಲು ಹಾಕಿಕೊಳ್ಳಬೇಕು.. ರಾಯಚೂರು (Raichur) ಜಿಲ್ಲೆಯಲ್ಲಿ ಲವ್ ಜಿಹಾದ್ ಒಂದೇ ಒಂದು ಕೇಸು ದಾಖಲಾಗಬಾರದು ಎಂದು ಕರೆ ನೀಡಿದ್ದಾರೆ.

ಲವ್‌ ಜಿಹಾದ್‌ಗೆ ಪ್ರತಿಯಾಗಿ ಶ್ರೀರಾಮ ಸೇನೆಯಿಂದ ಲವ್‌ ಕೇಸರಿ!

ನಮ್ಮನೆ ಹೆಣ್ಣು ಮಕ್ಕಳನ್ನು ಬಿಟ್ಟುಕೊಡಬೇಕಾ?  ಇಷ್ಟೇ ಅಲ್ಲದೇ ಶ್ರೀರಾಮ ಸೇನೆ ಮುಖಂಡರಿಗೆ ತಲವಾರ್ ವಿತರಣೆ ಮಾಡಲಾಗಿದೆ. ರಾಜಾ ಚಂದ್ರ ಮಾತು ವಿವಾದದ ಗಾಳಿ ಎಬ್ಬಿಸಿದೆ.  

 

 

 

 

 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more