Love Jihad : ಲವ್ ಕೇಸರಿ ಶುರು ಮಾಡಿ.. ತಲವಾರ್ ಹಂಚಿದ ಶ್ರೀರಾಮಸೇನೆ!

Love Jihad : ಲವ್ ಕೇಸರಿ ಶುರು ಮಾಡಿ.. ತಲವಾರ್ ಹಂಚಿದ ಶ್ರೀರಾಮಸೇನೆ!

Published : Apr 11, 2022, 06:21 PM IST

* ಲವ್ ಜಿಹಾದ್ ಬದಲು ಲವ್ ಕೇಸರಿ ಮಾಡಿ
* ವಿವಾದಕ್ಕೆ ನಾಂದಿ  ಹಾಡಿದ ಶ್ರೀರಾಮಸೇನೆ
* ನಮ್ಮನೆ ಹೆಣ್ಣು ಮಕ್ಕಳನ್ನು ಬಿಟ್ಟುಕೊಡಬೇಕಾ? 
* ಶ್ರೀರಾಮ ಸೇನೆಯಿಂದ  ತಲವಾರ್ ವಿತರಣೆ

ರಾಯಚೂರು (ಏ. 11)  ಲವ್ ಜಿಹಾದ್  (Love Jihad) ಬದಲು  ಲವ್ ಕೇಸರಿ (Love Kesari) ಮಾಡಲು ಕರೆ ಕೊಟ್ಟು ಮತ್ತೊಂದು ವಿವಾದಕ್ಕೆ ಶ್ರೀರಾಮಸೇನೆ (Sri Rama Sene) ನಾಂದಿ ಹಾಡಿದೆ. ಮಸ್ಲಿಂ ಹೆಣ್ಣು ಮಕ್ಕಳು ಕೇಸರಿ ಶಾಲು ಹಾಕಿಕೊಳ್ಳಬೇಕು.. ರಾಯಚೂರು (Raichur) ಜಿಲ್ಲೆಯಲ್ಲಿ ಲವ್ ಜಿಹಾದ್ ಒಂದೇ ಒಂದು ಕೇಸು ದಾಖಲಾಗಬಾರದು ಎಂದು ಕರೆ ನೀಡಿದ್ದಾರೆ.

ಲವ್‌ ಜಿಹಾದ್‌ಗೆ ಪ್ರತಿಯಾಗಿ ಶ್ರೀರಾಮ ಸೇನೆಯಿಂದ ಲವ್‌ ಕೇಸರಿ!

ನಮ್ಮನೆ ಹೆಣ್ಣು ಮಕ್ಕಳನ್ನು ಬಿಟ್ಟುಕೊಡಬೇಕಾ?  ಇಷ್ಟೇ ಅಲ್ಲದೇ ಶ್ರೀರಾಮ ಸೇನೆ ಮುಖಂಡರಿಗೆ ತಲವಾರ್ ವಿತರಣೆ ಮಾಡಲಾಗಿದೆ. ರಾಜಾ ಚಂದ್ರ ಮಾತು ವಿವಾದದ ಗಾಳಿ ಎಬ್ಬಿಸಿದೆ.  

 

 

 

 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more