ಅಭಿವೃದ್ಧಿ ವಿಚಾರದಲ್ಲಿ ಸರ್ಕಾರದ ವಿರುದ್ಧ ಸಮರಕ್ಕೆ ಬಿಜೆಪಿ ಸಿದ್ಧ! ಇಂದು ಸಭೆ

ಅಭಿವೃದ್ಧಿ ವಿಚಾರದಲ್ಲಿ ಸರ್ಕಾರದ ವಿರುದ್ಧ ಸಮರಕ್ಕೆ ಬಿಜೆಪಿ ಸಿದ್ಧ! ಇಂದು ಸಭೆ

Published : May 24, 2024, 11:22 AM IST

ಸರ್ಕಾರದ ವಿರುದ್ಧ ಸಮರಕ್ಕೆ ಸಿದ್ಧವಾಗಿರುವ ಬಿಜೆಪಿ ಇಂದು ಈ ಸಂಬಂಧ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಭೆ ಆಯೋಜನೆ ಮಾಡಿದೆ.  ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಈ ಸಭೆ ಜರುಗಲಿದೆ. 

ಬೆಂಗಳೂರು ಅಭಿವೃದ್ಧಿ ಕುಂಠಿತ ಸಂಬಂಧ ಚರ್ಚೆ ನಡೆಯಲಿದ್ದು, ಸರ್ಕಾರದ ವಿರುದ್ಧ ಸಮರಕ್ಕೆ ಬಿಜೆಪಿ(BJP) ರೆಡಿಯಾಗಿದೆ. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಭೆ(Meeting) ಆಯೋಜನೆ ಮಾಡಲಾಗಿದ್ದು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(BY Vijayendra) ನೇತೃತ್ವದಲ್ಲಿ ಸಭೆ ಜರುಗಲಿದೆ. ಸರ್ಕಾರದ ಬ್ರ್ಯಾಂಡ್ ಬೆಂಗಳೂರು(Brand Bengaluru) ವಿಫಲ ಎಂದು ಬಿಜೆಪಿ ಆರೋಪ ಮಾಡುತ್ತಿದ್ದು, ಮಳೆಗಾಲಕ್ಕೆ(Rain) ಮುನ್ನೆಚ್ಚರಿಕೆ ಇಲ್ಲ ಎಂದು ಟೀಕೆ ಮಾಡಿದೆ. ಈ ಮೂಲಕ ಬಿಬಿಎಂಪಿ ಚುನಾವಣೆಗೆ ಮುನ್ನ ಜನರ ಗಮನ ಸೆಳೆಯಲು ಪ್ರಯತ್ನ ನಡೆಸುತ್ತಿದೆ ಎಂದು ತಿಳಿದುಬಂದಿದೆ. 
 
ಬ್ರಾಂಡ್ ಬೆಂಗಳೂರು ಘೋಷಣೆ ಮಾಡಿರುವ ರಾಜ್ಯ ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ ಮಾಡಲಿದೆ. ಅಲ್ಲದೆ  ಬ್ರಾಂಡ್ ಬೆಂಗಳೂರು ಕಾಮಗಾರಿ ಏನು..? ರಾಜ್ಯ ಸರ್ಕಾರ ಇಲ್ಲಿ ತನಕ ಏನು ಮಾಡಿದೆ‌  ? ಎಂಬ ಪ್ರಶ್ನೆಯನ್ನು ಹಾಕಲಿದ್ದು, ಟನಲ್ ನಿರ್ಮಾಣಕ್ಕೆ 36 ಸಾವಿರ ಕೋಟಿ ಮೀಸಲಿಟ್ಟಿದ್ದಕ್ಕೆ ಟೀಕೆ ಮಾಡಲು ಸಜ್ಜಾಗಿದೆ. ಅಂದರೆ ಇದು ಕಮಿಷನ್‌ಗಾಗಿ ಇಟ್ಟ ಹಣ ಎಂದು ಆರೋಪ ಮಾಡಿದೆ.  ಜೊತೆಗೆ ಬ್ರಾಂಡ್ ಬೆಂಗಳೂರು ಅಭಿವೃದ್ಧಿಗೆ ಶಾಸಕರನ್ನು ವಿಶ್ವಾಸಕ್ಕೆ ಪಡೆದಿಲ್ಲ ಎನ್ನುವ ಬಾಣವನ್ನೂ ಸಹ ಬಿಡಲಿದೆ ಬಿಜೆಪಿ.

ಇದನ್ನೂ ವೀಕ್ಷಿಸಿ:  Swati Maliwal Assault Case: ದೆಹಲಿ ಸಿಎಂ ಕೇಜ್ರಿವಾಲ್ ಆಪ್ತನಿಂದ ಹಲ್ಲೆ ಪ್ರಕರಣ: ಈ ಬಗ್ಗೆ ಸ್ವಾತಿ ಮಲಿವಾಲ ಹೇಳಿದ್ದೇನು..?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more