ಅಭಿವೃದ್ಧಿ ವಿಚಾರದಲ್ಲಿ ಸರ್ಕಾರದ ವಿರುದ್ಧ ಸಮರಕ್ಕೆ ಬಿಜೆಪಿ ಸಿದ್ಧ! ಇಂದು ಸಭೆ

ಅಭಿವೃದ್ಧಿ ವಿಚಾರದಲ್ಲಿ ಸರ್ಕಾರದ ವಿರುದ್ಧ ಸಮರಕ್ಕೆ ಬಿಜೆಪಿ ಸಿದ್ಧ! ಇಂದು ಸಭೆ

Published : May 24, 2024, 11:22 AM IST

ಸರ್ಕಾರದ ವಿರುದ್ಧ ಸಮರಕ್ಕೆ ಸಿದ್ಧವಾಗಿರುವ ಬಿಜೆಪಿ ಇಂದು ಈ ಸಂಬಂಧ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಭೆ ಆಯೋಜನೆ ಮಾಡಿದೆ.  ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಈ ಸಭೆ ಜರುಗಲಿದೆ. 

ಬೆಂಗಳೂರು ಅಭಿವೃದ್ಧಿ ಕುಂಠಿತ ಸಂಬಂಧ ಚರ್ಚೆ ನಡೆಯಲಿದ್ದು, ಸರ್ಕಾರದ ವಿರುದ್ಧ ಸಮರಕ್ಕೆ ಬಿಜೆಪಿ(BJP) ರೆಡಿಯಾಗಿದೆ. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಭೆ(Meeting) ಆಯೋಜನೆ ಮಾಡಲಾಗಿದ್ದು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(BY Vijayendra) ನೇತೃತ್ವದಲ್ಲಿ ಸಭೆ ಜರುಗಲಿದೆ. ಸರ್ಕಾರದ ಬ್ರ್ಯಾಂಡ್ ಬೆಂಗಳೂರು(Brand Bengaluru) ವಿಫಲ ಎಂದು ಬಿಜೆಪಿ ಆರೋಪ ಮಾಡುತ್ತಿದ್ದು, ಮಳೆಗಾಲಕ್ಕೆ(Rain) ಮುನ್ನೆಚ್ಚರಿಕೆ ಇಲ್ಲ ಎಂದು ಟೀಕೆ ಮಾಡಿದೆ. ಈ ಮೂಲಕ ಬಿಬಿಎಂಪಿ ಚುನಾವಣೆಗೆ ಮುನ್ನ ಜನರ ಗಮನ ಸೆಳೆಯಲು ಪ್ರಯತ್ನ ನಡೆಸುತ್ತಿದೆ ಎಂದು ತಿಳಿದುಬಂದಿದೆ. 
 
ಬ್ರಾಂಡ್ ಬೆಂಗಳೂರು ಘೋಷಣೆ ಮಾಡಿರುವ ರಾಜ್ಯ ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ ಮಾಡಲಿದೆ. ಅಲ್ಲದೆ  ಬ್ರಾಂಡ್ ಬೆಂಗಳೂರು ಕಾಮಗಾರಿ ಏನು..? ರಾಜ್ಯ ಸರ್ಕಾರ ಇಲ್ಲಿ ತನಕ ಏನು ಮಾಡಿದೆ‌  ? ಎಂಬ ಪ್ರಶ್ನೆಯನ್ನು ಹಾಕಲಿದ್ದು, ಟನಲ್ ನಿರ್ಮಾಣಕ್ಕೆ 36 ಸಾವಿರ ಕೋಟಿ ಮೀಸಲಿಟ್ಟಿದ್ದಕ್ಕೆ ಟೀಕೆ ಮಾಡಲು ಸಜ್ಜಾಗಿದೆ. ಅಂದರೆ ಇದು ಕಮಿಷನ್‌ಗಾಗಿ ಇಟ್ಟ ಹಣ ಎಂದು ಆರೋಪ ಮಾಡಿದೆ.  ಜೊತೆಗೆ ಬ್ರಾಂಡ್ ಬೆಂಗಳೂರು ಅಭಿವೃದ್ಧಿಗೆ ಶಾಸಕರನ್ನು ವಿಶ್ವಾಸಕ್ಕೆ ಪಡೆದಿಲ್ಲ ಎನ್ನುವ ಬಾಣವನ್ನೂ ಸಹ ಬಿಡಲಿದೆ ಬಿಜೆಪಿ.

ಇದನ್ನೂ ವೀಕ್ಷಿಸಿ:  Swati Maliwal Assault Case: ದೆಹಲಿ ಸಿಎಂ ಕೇಜ್ರಿವಾಲ್ ಆಪ್ತನಿಂದ ಹಲ್ಲೆ ಪ್ರಕರಣ: ಈ ಬಗ್ಗೆ ಸ್ವಾತಿ ಮಲಿವಾಲ ಹೇಳಿದ್ದೇನು..?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more