ಅಭಿವೃದ್ಧಿ ವಿಚಾರದಲ್ಲಿ ಸರ್ಕಾರದ ವಿರುದ್ಧ ಸಮರಕ್ಕೆ ಬಿಜೆಪಿ ಸಿದ್ಧ! ಇಂದು ಸಭೆ

ಅಭಿವೃದ್ಧಿ ವಿಚಾರದಲ್ಲಿ ಸರ್ಕಾರದ ವಿರುದ್ಧ ಸಮರಕ್ಕೆ ಬಿಜೆಪಿ ಸಿದ್ಧ! ಇಂದು ಸಭೆ

Published : May 24, 2024, 11:22 AM IST

ಸರ್ಕಾರದ ವಿರುದ್ಧ ಸಮರಕ್ಕೆ ಸಿದ್ಧವಾಗಿರುವ ಬಿಜೆಪಿ ಇಂದು ಈ ಸಂಬಂಧ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಭೆ ಆಯೋಜನೆ ಮಾಡಿದೆ.  ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಈ ಸಭೆ ಜರುಗಲಿದೆ. 

ಬೆಂಗಳೂರು ಅಭಿವೃದ್ಧಿ ಕುಂಠಿತ ಸಂಬಂಧ ಚರ್ಚೆ ನಡೆಯಲಿದ್ದು, ಸರ್ಕಾರದ ವಿರುದ್ಧ ಸಮರಕ್ಕೆ ಬಿಜೆಪಿ(BJP) ರೆಡಿಯಾಗಿದೆ. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಭೆ(Meeting) ಆಯೋಜನೆ ಮಾಡಲಾಗಿದ್ದು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(BY Vijayendra) ನೇತೃತ್ವದಲ್ಲಿ ಸಭೆ ಜರುಗಲಿದೆ. ಸರ್ಕಾರದ ಬ್ರ್ಯಾಂಡ್ ಬೆಂಗಳೂರು(Brand Bengaluru) ವಿಫಲ ಎಂದು ಬಿಜೆಪಿ ಆರೋಪ ಮಾಡುತ್ತಿದ್ದು, ಮಳೆಗಾಲಕ್ಕೆ(Rain) ಮುನ್ನೆಚ್ಚರಿಕೆ ಇಲ್ಲ ಎಂದು ಟೀಕೆ ಮಾಡಿದೆ. ಈ ಮೂಲಕ ಬಿಬಿಎಂಪಿ ಚುನಾವಣೆಗೆ ಮುನ್ನ ಜನರ ಗಮನ ಸೆಳೆಯಲು ಪ್ರಯತ್ನ ನಡೆಸುತ್ತಿದೆ ಎಂದು ತಿಳಿದುಬಂದಿದೆ. 
 
ಬ್ರಾಂಡ್ ಬೆಂಗಳೂರು ಘೋಷಣೆ ಮಾಡಿರುವ ರಾಜ್ಯ ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ ಮಾಡಲಿದೆ. ಅಲ್ಲದೆ  ಬ್ರಾಂಡ್ ಬೆಂಗಳೂರು ಕಾಮಗಾರಿ ಏನು..? ರಾಜ್ಯ ಸರ್ಕಾರ ಇಲ್ಲಿ ತನಕ ಏನು ಮಾಡಿದೆ‌  ? ಎಂಬ ಪ್ರಶ್ನೆಯನ್ನು ಹಾಕಲಿದ್ದು, ಟನಲ್ ನಿರ್ಮಾಣಕ್ಕೆ 36 ಸಾವಿರ ಕೋಟಿ ಮೀಸಲಿಟ್ಟಿದ್ದಕ್ಕೆ ಟೀಕೆ ಮಾಡಲು ಸಜ್ಜಾಗಿದೆ. ಅಂದರೆ ಇದು ಕಮಿಷನ್‌ಗಾಗಿ ಇಟ್ಟ ಹಣ ಎಂದು ಆರೋಪ ಮಾಡಿದೆ.  ಜೊತೆಗೆ ಬ್ರಾಂಡ್ ಬೆಂಗಳೂರು ಅಭಿವೃದ್ಧಿಗೆ ಶಾಸಕರನ್ನು ವಿಶ್ವಾಸಕ್ಕೆ ಪಡೆದಿಲ್ಲ ಎನ್ನುವ ಬಾಣವನ್ನೂ ಸಹ ಬಿಡಲಿದೆ ಬಿಜೆಪಿ.

ಇದನ್ನೂ ವೀಕ್ಷಿಸಿ:  Swati Maliwal Assault Case: ದೆಹಲಿ ಸಿಎಂ ಕೇಜ್ರಿವಾಲ್ ಆಪ್ತನಿಂದ ಹಲ್ಲೆ ಪ್ರಕರಣ: ಈ ಬಗ್ಗೆ ಸ್ವಾತಿ ಮಲಿವಾಲ ಹೇಳಿದ್ದೇನು..?

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more