ಅಭಿವೃದ್ಧಿ ವಿಚಾರದಲ್ಲಿ ಸರ್ಕಾರದ ವಿರುದ್ಧ ಸಮರಕ್ಕೆ ಬಿಜೆಪಿ ಸಿದ್ಧ! ಇಂದು ಸಭೆ

ಅಭಿವೃದ್ಧಿ ವಿಚಾರದಲ್ಲಿ ಸರ್ಕಾರದ ವಿರುದ್ಧ ಸಮರಕ್ಕೆ ಬಿಜೆಪಿ ಸಿದ್ಧ! ಇಂದು ಸಭೆ

Published : May 24, 2024, 11:22 AM IST

ಸರ್ಕಾರದ ವಿರುದ್ಧ ಸಮರಕ್ಕೆ ಸಿದ್ಧವಾಗಿರುವ ಬಿಜೆಪಿ ಇಂದು ಈ ಸಂಬಂಧ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಭೆ ಆಯೋಜನೆ ಮಾಡಿದೆ.  ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಈ ಸಭೆ ಜರುಗಲಿದೆ. 

ಬೆಂಗಳೂರು ಅಭಿವೃದ್ಧಿ ಕುಂಠಿತ ಸಂಬಂಧ ಚರ್ಚೆ ನಡೆಯಲಿದ್ದು, ಸರ್ಕಾರದ ವಿರುದ್ಧ ಸಮರಕ್ಕೆ ಬಿಜೆಪಿ(BJP) ರೆಡಿಯಾಗಿದೆ. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಭೆ(Meeting) ಆಯೋಜನೆ ಮಾಡಲಾಗಿದ್ದು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(BY Vijayendra) ನೇತೃತ್ವದಲ್ಲಿ ಸಭೆ ಜರುಗಲಿದೆ. ಸರ್ಕಾರದ ಬ್ರ್ಯಾಂಡ್ ಬೆಂಗಳೂರು(Brand Bengaluru) ವಿಫಲ ಎಂದು ಬಿಜೆಪಿ ಆರೋಪ ಮಾಡುತ್ತಿದ್ದು, ಮಳೆಗಾಲಕ್ಕೆ(Rain) ಮುನ್ನೆಚ್ಚರಿಕೆ ಇಲ್ಲ ಎಂದು ಟೀಕೆ ಮಾಡಿದೆ. ಈ ಮೂಲಕ ಬಿಬಿಎಂಪಿ ಚುನಾವಣೆಗೆ ಮುನ್ನ ಜನರ ಗಮನ ಸೆಳೆಯಲು ಪ್ರಯತ್ನ ನಡೆಸುತ್ತಿದೆ ಎಂದು ತಿಳಿದುಬಂದಿದೆ. 
 
ಬ್ರಾಂಡ್ ಬೆಂಗಳೂರು ಘೋಷಣೆ ಮಾಡಿರುವ ರಾಜ್ಯ ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ ಮಾಡಲಿದೆ. ಅಲ್ಲದೆ  ಬ್ರಾಂಡ್ ಬೆಂಗಳೂರು ಕಾಮಗಾರಿ ಏನು..? ರಾಜ್ಯ ಸರ್ಕಾರ ಇಲ್ಲಿ ತನಕ ಏನು ಮಾಡಿದೆ‌  ? ಎಂಬ ಪ್ರಶ್ನೆಯನ್ನು ಹಾಕಲಿದ್ದು, ಟನಲ್ ನಿರ್ಮಾಣಕ್ಕೆ 36 ಸಾವಿರ ಕೋಟಿ ಮೀಸಲಿಟ್ಟಿದ್ದಕ್ಕೆ ಟೀಕೆ ಮಾಡಲು ಸಜ್ಜಾಗಿದೆ. ಅಂದರೆ ಇದು ಕಮಿಷನ್‌ಗಾಗಿ ಇಟ್ಟ ಹಣ ಎಂದು ಆರೋಪ ಮಾಡಿದೆ.  ಜೊತೆಗೆ ಬ್ರಾಂಡ್ ಬೆಂಗಳೂರು ಅಭಿವೃದ್ಧಿಗೆ ಶಾಸಕರನ್ನು ವಿಶ್ವಾಸಕ್ಕೆ ಪಡೆದಿಲ್ಲ ಎನ್ನುವ ಬಾಣವನ್ನೂ ಸಹ ಬಿಡಲಿದೆ ಬಿಜೆಪಿ.

ಇದನ್ನೂ ವೀಕ್ಷಿಸಿ:  Swati Maliwal Assault Case: ದೆಹಲಿ ಸಿಎಂ ಕೇಜ್ರಿವಾಲ್ ಆಪ್ತನಿಂದ ಹಲ್ಲೆ ಪ್ರಕರಣ: ಈ ಬಗ್ಗೆ ಸ್ವಾತಿ ಮಲಿವಾಲ ಹೇಳಿದ್ದೇನು..?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more