ಬೆಂಗಳೂರಿನ ಫರ್ನಿಚರ್ ಎಕ್ಸ್‌ಪೋಗೆ ಭರ್ಜರಿ ರೆಸ್ಪಾನ್ಸ್: ನಿಮ್ಮ ನೆಚ್ಚಿನ ಪೀಠೋಪಕರಣಗಳ ಖರೀದಿಗೆ ಇಂದೇ ಕೊನೆ ದಿನ

ಬೆಂಗಳೂರಿನ ಫರ್ನಿಚರ್ ಎಕ್ಸ್‌ಪೋಗೆ ಭರ್ಜರಿ ರೆಸ್ಪಾನ್ಸ್: ನಿಮ್ಮ ನೆಚ್ಚಿನ ಪೀಠೋಪಕರಣಗಳ ಖರೀದಿಗೆ ಇಂದೇ ಕೊನೆ ದಿನ

Published : Dec 11, 2023, 11:33 AM IST

ದೊಡ್ಡ ಫರ್ನಿಚರ್ ಎಕ್ಸ್ಪೋ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಕಳೆದ ಮೂರು ದಿನಗಳಿಂದ ಎಕ್ಸ್ಪೋಗೆ ಸಾವಿರಾರು ಸಂಖ್ಯೆಯಲ್ಲಿ ಗ್ರಾಹಕರು ಆಗಮಿಸಿ ತಮಗಿಷ್ಟವಾದ ಪೀಠೋಪಕರಣಗಳನ್ನ ಖರೀದಿ ಮಾಡ್ತಿದ್ದಾರೆ.ಇಂದು ಎಕ್ಸ್ಪೋಗೆ ಕೊನೆ ದಿನವಾಗಿದ್ದು, ಮಿಸ್ ಮಾಡದೇ ಫರ್ನಿಚರ್ ಎಕ್ಸ್ಪೋಗೆ ಭೇಟಿ ನೀಡಿ  ನಿಮಗಿಷ್ಠವಾದ ಪೀಠೋಪಕರಣಗಳನ್ನ ಖರೀದಿಸಿ.

ಸುವರ್ಣನ್ಯೂಸ್ ಮತ್ತು ಕನ್ನಡಪ್ರಭ ಸಹಯೋಗದೊಂದಿಗೆ ಆಯೋಜಿಸಿರುವ ಬೆಂಗಳೂರಿನ(Bengaluru) ಅತೀ ದೊಡ್ಡ ಫರ್ನಿಚರ್ ಎಕ್ಸ್ಪೋಗೆ(Furniture Expo) ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ.. ಅರಮನೆ ಮೈದಾನದ ಕಿಂಗ್ಸ್ ಕೋರ್ಟ್ನಲ್ಲಿ ನಡೆಯುತ್ತಿರುವ ಫರ್ನಿಚರ್ ಎಕ್ಸ್ಪೋಗೆ ಇಂದು ಕೊನೆಯ ದಿನ. 500 ರೂಪಾಯಿಯಿಂದ ಶುರುವಾಗಿ 30 ಲಕ್ಷ ರೂಪಾಯಿವರೆಗಿನ ಫರ್ನಿಚರ್ಗಳಿದ್ದು, ಶೇ. 70 ರವರೆಗೂ ಡಿಸ್ಕೌಂಟ್  ನೀಡಲಾಗುತ್ತಿದೆ. ನಾಲ್ಕು ದಿನಗಳ ಕಾಲ ಆಯೋಜಿಸಿದ್ದ ಫರ್ನಿಚರ್ ಎಕ್ಸ್ಪೋಗೆ ನಿತ್ಯವೂ ಸಾವಿರಾರು ಮಂದಿ ವಿಸ್ಟ ಕೊಟ್ಟು ತಮ್ಮಿಷ್ಠದ ಪೀಠೋಪಕರಣ ಖರೀದಿಸುತ್ತಿದ್ದಾರೆ. ಎಕ್ಸ್ಪೋದಲ್ಲಿ ಡಯಾನಾ ಮಾರ್ಬಲ್ ಡೈನಿಂಗ್, ಬರ್ಮಾ ಟೀಕ್ ವುಡ್, ಹ್ಯಾಂಡ್ ಮೇಡ್ ಫರ್ನಿಚರ್, ಲೆದರ್ ಫರ್ನಿಚರ್ , ಮನೆ ಅಲಂಕಾರಿಕ ವಸ್ತುಗಳು ಸೇರಿದಂತೆ ವಿದೇಶಕ್ಕೆ ರಫ್ತಾಗುವ ಬ್ರಾಂಡೆಡ್ ಫರ್ನಿಚರ್ಗಳು ಕೈಗೆಟುಕುವ ಬೆಲೆಯಲ್ಲಿ  ಸಿಕ್ತಿದೆ. ವಿವಿಧ ಬ್ರಾಂಡ್ಗಳ 75 ಮಳಿಗೆಗಳಲ್ಲಿ ಬಗೆ ಬಗೆಯ ಪೀಠೋಪಕರಣ ಗ್ರಾಹಕರ ಸಳೆಯುತ್ತಿವೆ. ಬೆಂಗಳೂರು ಮಾತ್ರವಲ್ಲದೆ ಹುಬ್ಬಳ್ಳಿ, ಧಾರವಾಡ ಸೇರಿದಂತೆ ಬೇರೆ ಬೇರೆ ಭಾಗಗಳಿಂದ ಜನ ಎಕ್ಸ್ಪೋಗೆ ಭೇಟಿ ಕೊಟ್ಟು ಪೀಠೋಪಕರಣ ಖರೀದಿಸುತ್ತಿದ್ದಾರೆ.ಕ್ವಾಲಿಟಿ ಬ್ರಾಂಡೆಡ್ ಫರ್ನಿಚರ್ಗಳು ಕೈಗೆಟುಕುವ ಬೆಲೆಯಲ್ಲಿ ಸಿಕ್ತಿದ್ದು. ಬೆಂಗಳೂರಿನ ಅತಿ ದೊಡ್ಡ ಫರ್ನಿಚರ್ ಮೇಳಕ್ಕೆ ಇಂದೇ ಕೊನೆಯ ದಿನ. ಮಿಸ್ ಮಾಡದೇ ಫರ್ನಿಚರ್ ಎಕ್ಸ್ ಪೋಗೆ ಭೇಟಿ ನೀಡಿ, ನಿಮಗಿಷ್ಟವಾಗಿದ್ದನ್ನು ಖರೀದಿಸಿ.

ಇದನ್ನೂ ವೀಕ್ಷಿಸಿ:  ಕೃಷಿಯಿಂದ ವರ್ಷಕ್ಕೆ ಕೋಟಿ ಆದಾಯಗಳಿಸುತ್ತಿರುವ ಉದ್ಯಮಿ: ಕುಂದಾಪುರದ ಹೈಟೆಕ್ ರೈತನಿಗೆ ಒಲಿದು ಬಂತು ಬಿಲಿಯನೇರ್ ಪ್ರಶಸ್ತಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more