ಬೆಂಗಳೂರಿನ ಫರ್ನಿಚರ್ ಎಕ್ಸ್‌ಪೋಗೆ ಭರ್ಜರಿ ರೆಸ್ಪಾನ್ಸ್: ನಿಮ್ಮ ನೆಚ್ಚಿನ ಪೀಠೋಪಕರಣಗಳ ಖರೀದಿಗೆ ಇಂದೇ ಕೊನೆ ದಿನ

ಬೆಂಗಳೂರಿನ ಫರ್ನಿಚರ್ ಎಕ್ಸ್‌ಪೋಗೆ ಭರ್ಜರಿ ರೆಸ್ಪಾನ್ಸ್: ನಿಮ್ಮ ನೆಚ್ಚಿನ ಪೀಠೋಪಕರಣಗಳ ಖರೀದಿಗೆ ಇಂದೇ ಕೊನೆ ದಿನ

Published : Dec 11, 2023, 11:33 AM IST

ದೊಡ್ಡ ಫರ್ನಿಚರ್ ಎಕ್ಸ್ಪೋ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಕಳೆದ ಮೂರು ದಿನಗಳಿಂದ ಎಕ್ಸ್ಪೋಗೆ ಸಾವಿರಾರು ಸಂಖ್ಯೆಯಲ್ಲಿ ಗ್ರಾಹಕರು ಆಗಮಿಸಿ ತಮಗಿಷ್ಟವಾದ ಪೀಠೋಪಕರಣಗಳನ್ನ ಖರೀದಿ ಮಾಡ್ತಿದ್ದಾರೆ.ಇಂದು ಎಕ್ಸ್ಪೋಗೆ ಕೊನೆ ದಿನವಾಗಿದ್ದು, ಮಿಸ್ ಮಾಡದೇ ಫರ್ನಿಚರ್ ಎಕ್ಸ್ಪೋಗೆ ಭೇಟಿ ನೀಡಿ  ನಿಮಗಿಷ್ಠವಾದ ಪೀಠೋಪಕರಣಗಳನ್ನ ಖರೀದಿಸಿ.

ಸುವರ್ಣನ್ಯೂಸ್ ಮತ್ತು ಕನ್ನಡಪ್ರಭ ಸಹಯೋಗದೊಂದಿಗೆ ಆಯೋಜಿಸಿರುವ ಬೆಂಗಳೂರಿನ(Bengaluru) ಅತೀ ದೊಡ್ಡ ಫರ್ನಿಚರ್ ಎಕ್ಸ್ಪೋಗೆ(Furniture Expo) ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ.. ಅರಮನೆ ಮೈದಾನದ ಕಿಂಗ್ಸ್ ಕೋರ್ಟ್ನಲ್ಲಿ ನಡೆಯುತ್ತಿರುವ ಫರ್ನಿಚರ್ ಎಕ್ಸ್ಪೋಗೆ ಇಂದು ಕೊನೆಯ ದಿನ. 500 ರೂಪಾಯಿಯಿಂದ ಶುರುವಾಗಿ 30 ಲಕ್ಷ ರೂಪಾಯಿವರೆಗಿನ ಫರ್ನಿಚರ್ಗಳಿದ್ದು, ಶೇ. 70 ರವರೆಗೂ ಡಿಸ್ಕೌಂಟ್  ನೀಡಲಾಗುತ್ತಿದೆ. ನಾಲ್ಕು ದಿನಗಳ ಕಾಲ ಆಯೋಜಿಸಿದ್ದ ಫರ್ನಿಚರ್ ಎಕ್ಸ್ಪೋಗೆ ನಿತ್ಯವೂ ಸಾವಿರಾರು ಮಂದಿ ವಿಸ್ಟ ಕೊಟ್ಟು ತಮ್ಮಿಷ್ಠದ ಪೀಠೋಪಕರಣ ಖರೀದಿಸುತ್ತಿದ್ದಾರೆ. ಎಕ್ಸ್ಪೋದಲ್ಲಿ ಡಯಾನಾ ಮಾರ್ಬಲ್ ಡೈನಿಂಗ್, ಬರ್ಮಾ ಟೀಕ್ ವುಡ್, ಹ್ಯಾಂಡ್ ಮೇಡ್ ಫರ್ನಿಚರ್, ಲೆದರ್ ಫರ್ನಿಚರ್ , ಮನೆ ಅಲಂಕಾರಿಕ ವಸ್ತುಗಳು ಸೇರಿದಂತೆ ವಿದೇಶಕ್ಕೆ ರಫ್ತಾಗುವ ಬ್ರಾಂಡೆಡ್ ಫರ್ನಿಚರ್ಗಳು ಕೈಗೆಟುಕುವ ಬೆಲೆಯಲ್ಲಿ  ಸಿಕ್ತಿದೆ. ವಿವಿಧ ಬ್ರಾಂಡ್ಗಳ 75 ಮಳಿಗೆಗಳಲ್ಲಿ ಬಗೆ ಬಗೆಯ ಪೀಠೋಪಕರಣ ಗ್ರಾಹಕರ ಸಳೆಯುತ್ತಿವೆ. ಬೆಂಗಳೂರು ಮಾತ್ರವಲ್ಲದೆ ಹುಬ್ಬಳ್ಳಿ, ಧಾರವಾಡ ಸೇರಿದಂತೆ ಬೇರೆ ಬೇರೆ ಭಾಗಗಳಿಂದ ಜನ ಎಕ್ಸ್ಪೋಗೆ ಭೇಟಿ ಕೊಟ್ಟು ಪೀಠೋಪಕರಣ ಖರೀದಿಸುತ್ತಿದ್ದಾರೆ.ಕ್ವಾಲಿಟಿ ಬ್ರಾಂಡೆಡ್ ಫರ್ನಿಚರ್ಗಳು ಕೈಗೆಟುಕುವ ಬೆಲೆಯಲ್ಲಿ ಸಿಕ್ತಿದ್ದು. ಬೆಂಗಳೂರಿನ ಅತಿ ದೊಡ್ಡ ಫರ್ನಿಚರ್ ಮೇಳಕ್ಕೆ ಇಂದೇ ಕೊನೆಯ ದಿನ. ಮಿಸ್ ಮಾಡದೇ ಫರ್ನಿಚರ್ ಎಕ್ಸ್ ಪೋಗೆ ಭೇಟಿ ನೀಡಿ, ನಿಮಗಿಷ್ಟವಾಗಿದ್ದನ್ನು ಖರೀದಿಸಿ.

ಇದನ್ನೂ ವೀಕ್ಷಿಸಿ:  ಕೃಷಿಯಿಂದ ವರ್ಷಕ್ಕೆ ಕೋಟಿ ಆದಾಯಗಳಿಸುತ್ತಿರುವ ಉದ್ಯಮಿ: ಕುಂದಾಪುರದ ಹೈಟೆಕ್ ರೈತನಿಗೆ ಒಲಿದು ಬಂತು ಬಿಲಿಯನೇರ್ ಪ್ರಶಸ್ತಿ

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more