ಕಾರ ಹುಣ್ಣಿಮೆ ನೆಪದಲ್ಲಿ ಜಾನುವಾರಗಳಿಗೆ ಚಿತ್ರಹಿಂಸೆ..! ಎತ್ತು ,ಕುದುರೆಗಳಿಗೆ ಕರೆಂಟ್ ಶಾಕ್ ನೀಡಿ ವಿಕೃತಿ..!

ಕಾರ ಹುಣ್ಣಿಮೆ ನೆಪದಲ್ಲಿ ಜಾನುವಾರಗಳಿಗೆ ಚಿತ್ರಹಿಂಸೆ..! ಎತ್ತು ,ಕುದುರೆಗಳಿಗೆ ಕರೆಂಟ್ ಶಾಕ್ ನೀಡಿ ವಿಕೃತಿ..!

Published : Jun 22, 2024, 11:37 AM ISTUpdated : Jun 22, 2024, 11:38 AM IST

ಕರೆಂಟ್ ಶಾಕ್ ಕೊಟ್ಟು ಜಾನುವಾರುಗಳಿಗೆ ಚಿತ್ರಹಿಂಸೆ..!
ಕರೆಂಟ್ ಶಾಕ್‌,ನೋವಿನಿಂದ ಬೆದರುವ ಜಾನುವಾರುಗಳು
ಎತ್ತುಗಳ ಓಡಿಸಲು ಮೊದಲೇ ಬೇಡ ಎಂದಿದ್ದ ಪೊಲೀಸರು

ವಿಜಯಪುರದಲ್ಲಿ(Vijayapura) ರಾಸುಗಳ ಓಟದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಕಾರ ಹುಣ್ಣಿಮೆ(Kara Hunnime) ನೆಪದಲ್ಲಿ ಜಾನುವಾರಗಳಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ. ಎತ್ತು ,ಕುದುರೆಗಳಿಗೆ ಕರೆಂಟ್ ಶಾಕ್(Current Shock) ನೀಡಿ ವಿಕೃತಿ ಮೆರೆಯಲಾಗುತ್ತಿದೆ. ಎಲೆಕ್ಟ್ರಿಕ್ ಶಾಕ್‌ ನೋವಿನಿಂದ ಜಾನುವಾರುಗಳು( Bull Race) ಬೆದರಿ ಓಡುತ್ತಿವೆ. ಜಿಲ್ಲಾ ಪಂಚಾಯತ್‌ ಮೈದಾನದಲ್ಲಿ ಎತ್ತು, ಕುದುರೆ ಓಟ ನಡೆದಿದೆ. ಜಾನುವಾರುಗಳು ಬೆದರಿ ಸ್ಪೀಡಾಗಿ ಓಡಿಸಲು ಶಾಕ್‌ ಟ್ರಿಟ್ಮೆಂಟ್ ನೀಡಲಾಗುತ್ತಿದೆ. ಎತ್ತು  ಕುದುರೆಗಳ ಗುಪ್ತಾಂಗ ಭಾಗಕ್ಕೆ ಕರೆಂಟ್‌ ಶಾಕ್‌ ನೀಡಿ ಹಿಂಸೆ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಬ್ಯಾಟರಿ ಚಾಲಿತ ಟಾರ್ಚ್‌ ಗಳಿಂದ ಶಾಕ್‌ ನೀಡಿ ಚಿತ್ರಹಿಂಸೆ, ರೈತರಲ್ಲೂ ಈ ಕೃತ್ಯ ಅಸಮಧಾನಕ್ಕೆ ಕಾರಣವಾಗಿದೆ. ಕುದುರೆ , ಎತ್ತುಗಳಿಗೆ ಬಾರಕೋಲು, ಬಡಿಗೆಗಳಿಂದಲೂ ಹೊಡೆದು ಚಿತ್ರಹಿಂಸೆ ನೀಡಲಾಗುತ್ತಿದೆ. ಎತ್ತುಗಳನ್ನ ಓಡಿಸಲು ಮೊದಲೇ ಬೇಡ ಎಂದು ಪೊಲೀಸರು ತಿಳಿಸಿದ್ದು, ಆದ್ರೂ ಪೊಲೀಸರ ವಿರೋಧದ ನಡುವೆಯೂ ಎತ್ತುಗಳ ಓಟದ ಸ್ಪರ್ಧೆ ನಡೆಸಲಾಗಿದೆ.

ಇದನ್ನೂ ವೀಕ್ಷಿಸಿ:  ಶಹಾಪೂರ ಅರಣ್ಯಾಧಿಕಾರಿ ಬರ್ಬರ ಹತ್ಯೆ! ಕ್ಷುಲ್ಲಕ ವಿಚಾರಕ್ಕೆ ಐವರು ದುಷ್ಕರ್ಮಿಗಳಿಂದ ಕೊಲೆ!

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more