ಕಾರ ಹುಣ್ಣಿಮೆ ನೆಪದಲ್ಲಿ ಜಾನುವಾರಗಳಿಗೆ ಚಿತ್ರಹಿಂಸೆ..! ಎತ್ತು ,ಕುದುರೆಗಳಿಗೆ ಕರೆಂಟ್ ಶಾಕ್ ನೀಡಿ ವಿಕೃತಿ..!

ಕಾರ ಹುಣ್ಣಿಮೆ ನೆಪದಲ್ಲಿ ಜಾನುವಾರಗಳಿಗೆ ಚಿತ್ರಹಿಂಸೆ..! ಎತ್ತು ,ಕುದುರೆಗಳಿಗೆ ಕರೆಂಟ್ ಶಾಕ್ ನೀಡಿ ವಿಕೃತಿ..!

Published : Jun 22, 2024, 11:37 AM ISTUpdated : Jun 22, 2024, 11:38 AM IST

ಕರೆಂಟ್ ಶಾಕ್ ಕೊಟ್ಟು ಜಾನುವಾರುಗಳಿಗೆ ಚಿತ್ರಹಿಂಸೆ..!
ಕರೆಂಟ್ ಶಾಕ್‌,ನೋವಿನಿಂದ ಬೆದರುವ ಜಾನುವಾರುಗಳು
ಎತ್ತುಗಳ ಓಡಿಸಲು ಮೊದಲೇ ಬೇಡ ಎಂದಿದ್ದ ಪೊಲೀಸರು

ವಿಜಯಪುರದಲ್ಲಿ(Vijayapura) ರಾಸುಗಳ ಓಟದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಕಾರ ಹುಣ್ಣಿಮೆ(Kara Hunnime) ನೆಪದಲ್ಲಿ ಜಾನುವಾರಗಳಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ. ಎತ್ತು ,ಕುದುರೆಗಳಿಗೆ ಕರೆಂಟ್ ಶಾಕ್(Current Shock) ನೀಡಿ ವಿಕೃತಿ ಮೆರೆಯಲಾಗುತ್ತಿದೆ. ಎಲೆಕ್ಟ್ರಿಕ್ ಶಾಕ್‌ ನೋವಿನಿಂದ ಜಾನುವಾರುಗಳು( Bull Race) ಬೆದರಿ ಓಡುತ್ತಿವೆ. ಜಿಲ್ಲಾ ಪಂಚಾಯತ್‌ ಮೈದಾನದಲ್ಲಿ ಎತ್ತು, ಕುದುರೆ ಓಟ ನಡೆದಿದೆ. ಜಾನುವಾರುಗಳು ಬೆದರಿ ಸ್ಪೀಡಾಗಿ ಓಡಿಸಲು ಶಾಕ್‌ ಟ್ರಿಟ್ಮೆಂಟ್ ನೀಡಲಾಗುತ್ತಿದೆ. ಎತ್ತು  ಕುದುರೆಗಳ ಗುಪ್ತಾಂಗ ಭಾಗಕ್ಕೆ ಕರೆಂಟ್‌ ಶಾಕ್‌ ನೀಡಿ ಹಿಂಸೆ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಬ್ಯಾಟರಿ ಚಾಲಿತ ಟಾರ್ಚ್‌ ಗಳಿಂದ ಶಾಕ್‌ ನೀಡಿ ಚಿತ್ರಹಿಂಸೆ, ರೈತರಲ್ಲೂ ಈ ಕೃತ್ಯ ಅಸಮಧಾನಕ್ಕೆ ಕಾರಣವಾಗಿದೆ. ಕುದುರೆ , ಎತ್ತುಗಳಿಗೆ ಬಾರಕೋಲು, ಬಡಿಗೆಗಳಿಂದಲೂ ಹೊಡೆದು ಚಿತ್ರಹಿಂಸೆ ನೀಡಲಾಗುತ್ತಿದೆ. ಎತ್ತುಗಳನ್ನ ಓಡಿಸಲು ಮೊದಲೇ ಬೇಡ ಎಂದು ಪೊಲೀಸರು ತಿಳಿಸಿದ್ದು, ಆದ್ರೂ ಪೊಲೀಸರ ವಿರೋಧದ ನಡುವೆಯೂ ಎತ್ತುಗಳ ಓಟದ ಸ್ಪರ್ಧೆ ನಡೆಸಲಾಗಿದೆ.

ಇದನ್ನೂ ವೀಕ್ಷಿಸಿ:  ಶಹಾಪೂರ ಅರಣ್ಯಾಧಿಕಾರಿ ಬರ್ಬರ ಹತ್ಯೆ! ಕ್ಷುಲ್ಲಕ ವಿಚಾರಕ್ಕೆ ಐವರು ದುಷ್ಕರ್ಮಿಗಳಿಂದ ಕೊಲೆ!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more