ಕಾರ ಹುಣ್ಣಿಮೆ ನೆಪದಲ್ಲಿ ಜಾನುವಾರಗಳಿಗೆ ಚಿತ್ರಹಿಂಸೆ..! ಎತ್ತು ,ಕುದುರೆಗಳಿಗೆ ಕರೆಂಟ್ ಶಾಕ್ ನೀಡಿ ವಿಕೃತಿ..!

ಕಾರ ಹುಣ್ಣಿಮೆ ನೆಪದಲ್ಲಿ ಜಾನುವಾರಗಳಿಗೆ ಚಿತ್ರಹಿಂಸೆ..! ಎತ್ತು ,ಕುದುರೆಗಳಿಗೆ ಕರೆಂಟ್ ಶಾಕ್ ನೀಡಿ ವಿಕೃತಿ..!

Published : Jun 22, 2024, 11:37 AM ISTUpdated : Jun 22, 2024, 11:38 AM IST

ಕರೆಂಟ್ ಶಾಕ್ ಕೊಟ್ಟು ಜಾನುವಾರುಗಳಿಗೆ ಚಿತ್ರಹಿಂಸೆ..!
ಕರೆಂಟ್ ಶಾಕ್‌,ನೋವಿನಿಂದ ಬೆದರುವ ಜಾನುವಾರುಗಳು
ಎತ್ತುಗಳ ಓಡಿಸಲು ಮೊದಲೇ ಬೇಡ ಎಂದಿದ್ದ ಪೊಲೀಸರು

ವಿಜಯಪುರದಲ್ಲಿ(Vijayapura) ರಾಸುಗಳ ಓಟದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಕಾರ ಹುಣ್ಣಿಮೆ(Kara Hunnime) ನೆಪದಲ್ಲಿ ಜಾನುವಾರಗಳಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ. ಎತ್ತು ,ಕುದುರೆಗಳಿಗೆ ಕರೆಂಟ್ ಶಾಕ್(Current Shock) ನೀಡಿ ವಿಕೃತಿ ಮೆರೆಯಲಾಗುತ್ತಿದೆ. ಎಲೆಕ್ಟ್ರಿಕ್ ಶಾಕ್‌ ನೋವಿನಿಂದ ಜಾನುವಾರುಗಳು( Bull Race) ಬೆದರಿ ಓಡುತ್ತಿವೆ. ಜಿಲ್ಲಾ ಪಂಚಾಯತ್‌ ಮೈದಾನದಲ್ಲಿ ಎತ್ತು, ಕುದುರೆ ಓಟ ನಡೆದಿದೆ. ಜಾನುವಾರುಗಳು ಬೆದರಿ ಸ್ಪೀಡಾಗಿ ಓಡಿಸಲು ಶಾಕ್‌ ಟ್ರಿಟ್ಮೆಂಟ್ ನೀಡಲಾಗುತ್ತಿದೆ. ಎತ್ತು  ಕುದುರೆಗಳ ಗುಪ್ತಾಂಗ ಭಾಗಕ್ಕೆ ಕರೆಂಟ್‌ ಶಾಕ್‌ ನೀಡಿ ಹಿಂಸೆ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಬ್ಯಾಟರಿ ಚಾಲಿತ ಟಾರ್ಚ್‌ ಗಳಿಂದ ಶಾಕ್‌ ನೀಡಿ ಚಿತ್ರಹಿಂಸೆ, ರೈತರಲ್ಲೂ ಈ ಕೃತ್ಯ ಅಸಮಧಾನಕ್ಕೆ ಕಾರಣವಾಗಿದೆ. ಕುದುರೆ , ಎತ್ತುಗಳಿಗೆ ಬಾರಕೋಲು, ಬಡಿಗೆಗಳಿಂದಲೂ ಹೊಡೆದು ಚಿತ್ರಹಿಂಸೆ ನೀಡಲಾಗುತ್ತಿದೆ. ಎತ್ತುಗಳನ್ನ ಓಡಿಸಲು ಮೊದಲೇ ಬೇಡ ಎಂದು ಪೊಲೀಸರು ತಿಳಿಸಿದ್ದು, ಆದ್ರೂ ಪೊಲೀಸರ ವಿರೋಧದ ನಡುವೆಯೂ ಎತ್ತುಗಳ ಓಟದ ಸ್ಪರ್ಧೆ ನಡೆಸಲಾಗಿದೆ.

ಇದನ್ನೂ ವೀಕ್ಷಿಸಿ:  ಶಹಾಪೂರ ಅರಣ್ಯಾಧಿಕಾರಿ ಬರ್ಬರ ಹತ್ಯೆ! ಕ್ಷುಲ್ಲಕ ವಿಚಾರಕ್ಕೆ ಐವರು ದುಷ್ಕರ್ಮಿಗಳಿಂದ ಕೊಲೆ!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more