ಕಾರ ಹುಣ್ಣಿಮೆ ನೆಪದಲ್ಲಿ ಜಾನುವಾರಗಳಿಗೆ ಚಿತ್ರಹಿಂಸೆ..! ಎತ್ತು ,ಕುದುರೆಗಳಿಗೆ ಕರೆಂಟ್ ಶಾಕ್ ನೀಡಿ ವಿಕೃತಿ..!

ಕಾರ ಹುಣ್ಣಿಮೆ ನೆಪದಲ್ಲಿ ಜಾನುವಾರಗಳಿಗೆ ಚಿತ್ರಹಿಂಸೆ..! ಎತ್ತು ,ಕುದುರೆಗಳಿಗೆ ಕರೆಂಟ್ ಶಾಕ್ ನೀಡಿ ವಿಕೃತಿ..!

Published : Jun 22, 2024, 11:37 AM ISTUpdated : Jun 22, 2024, 11:38 AM IST

ಕರೆಂಟ್ ಶಾಕ್ ಕೊಟ್ಟು ಜಾನುವಾರುಗಳಿಗೆ ಚಿತ್ರಹಿಂಸೆ..!
ಕರೆಂಟ್ ಶಾಕ್‌,ನೋವಿನಿಂದ ಬೆದರುವ ಜಾನುವಾರುಗಳು
ಎತ್ತುಗಳ ಓಡಿಸಲು ಮೊದಲೇ ಬೇಡ ಎಂದಿದ್ದ ಪೊಲೀಸರು

ವಿಜಯಪುರದಲ್ಲಿ(Vijayapura) ರಾಸುಗಳ ಓಟದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಕಾರ ಹುಣ್ಣಿಮೆ(Kara Hunnime) ನೆಪದಲ್ಲಿ ಜಾನುವಾರಗಳಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ. ಎತ್ತು ,ಕುದುರೆಗಳಿಗೆ ಕರೆಂಟ್ ಶಾಕ್(Current Shock) ನೀಡಿ ವಿಕೃತಿ ಮೆರೆಯಲಾಗುತ್ತಿದೆ. ಎಲೆಕ್ಟ್ರಿಕ್ ಶಾಕ್‌ ನೋವಿನಿಂದ ಜಾನುವಾರುಗಳು( Bull Race) ಬೆದರಿ ಓಡುತ್ತಿವೆ. ಜಿಲ್ಲಾ ಪಂಚಾಯತ್‌ ಮೈದಾನದಲ್ಲಿ ಎತ್ತು, ಕುದುರೆ ಓಟ ನಡೆದಿದೆ. ಜಾನುವಾರುಗಳು ಬೆದರಿ ಸ್ಪೀಡಾಗಿ ಓಡಿಸಲು ಶಾಕ್‌ ಟ್ರಿಟ್ಮೆಂಟ್ ನೀಡಲಾಗುತ್ತಿದೆ. ಎತ್ತು  ಕುದುರೆಗಳ ಗುಪ್ತಾಂಗ ಭಾಗಕ್ಕೆ ಕರೆಂಟ್‌ ಶಾಕ್‌ ನೀಡಿ ಹಿಂಸೆ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಬ್ಯಾಟರಿ ಚಾಲಿತ ಟಾರ್ಚ್‌ ಗಳಿಂದ ಶಾಕ್‌ ನೀಡಿ ಚಿತ್ರಹಿಂಸೆ, ರೈತರಲ್ಲೂ ಈ ಕೃತ್ಯ ಅಸಮಧಾನಕ್ಕೆ ಕಾರಣವಾಗಿದೆ. ಕುದುರೆ , ಎತ್ತುಗಳಿಗೆ ಬಾರಕೋಲು, ಬಡಿಗೆಗಳಿಂದಲೂ ಹೊಡೆದು ಚಿತ್ರಹಿಂಸೆ ನೀಡಲಾಗುತ್ತಿದೆ. ಎತ್ತುಗಳನ್ನ ಓಡಿಸಲು ಮೊದಲೇ ಬೇಡ ಎಂದು ಪೊಲೀಸರು ತಿಳಿಸಿದ್ದು, ಆದ್ರೂ ಪೊಲೀಸರ ವಿರೋಧದ ನಡುವೆಯೂ ಎತ್ತುಗಳ ಓಟದ ಸ್ಪರ್ಧೆ ನಡೆಸಲಾಗಿದೆ.

ಇದನ್ನೂ ವೀಕ್ಷಿಸಿ:  ಶಹಾಪೂರ ಅರಣ್ಯಾಧಿಕಾರಿ ಬರ್ಬರ ಹತ್ಯೆ! ಕ್ಷುಲ್ಲಕ ವಿಚಾರಕ್ಕೆ ಐವರು ದುಷ್ಕರ್ಮಿಗಳಿಂದ ಕೊಲೆ!

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more