ಕಾರ ಹುಣ್ಣಿಮೆ ನೆಪದಲ್ಲಿ ಜಾನುವಾರಗಳಿಗೆ ಚಿತ್ರಹಿಂಸೆ..! ಎತ್ತು ,ಕುದುರೆಗಳಿಗೆ ಕರೆಂಟ್ ಶಾಕ್ ನೀಡಿ ವಿಕೃತಿ..!

ಕಾರ ಹುಣ್ಣಿಮೆ ನೆಪದಲ್ಲಿ ಜಾನುವಾರಗಳಿಗೆ ಚಿತ್ರಹಿಂಸೆ..! ಎತ್ತು ,ಕುದುರೆಗಳಿಗೆ ಕರೆಂಟ್ ಶಾಕ್ ನೀಡಿ ವಿಕೃತಿ..!

Published : Jun 22, 2024, 11:37 AM ISTUpdated : Jun 22, 2024, 11:38 AM IST

ಕರೆಂಟ್ ಶಾಕ್ ಕೊಟ್ಟು ಜಾನುವಾರುಗಳಿಗೆ ಚಿತ್ರಹಿಂಸೆ..!
ಕರೆಂಟ್ ಶಾಕ್‌,ನೋವಿನಿಂದ ಬೆದರುವ ಜಾನುವಾರುಗಳು
ಎತ್ತುಗಳ ಓಡಿಸಲು ಮೊದಲೇ ಬೇಡ ಎಂದಿದ್ದ ಪೊಲೀಸರು

ವಿಜಯಪುರದಲ್ಲಿ(Vijayapura) ರಾಸುಗಳ ಓಟದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಕಾರ ಹುಣ್ಣಿಮೆ(Kara Hunnime) ನೆಪದಲ್ಲಿ ಜಾನುವಾರಗಳಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ. ಎತ್ತು ,ಕುದುರೆಗಳಿಗೆ ಕರೆಂಟ್ ಶಾಕ್(Current Shock) ನೀಡಿ ವಿಕೃತಿ ಮೆರೆಯಲಾಗುತ್ತಿದೆ. ಎಲೆಕ್ಟ್ರಿಕ್ ಶಾಕ್‌ ನೋವಿನಿಂದ ಜಾನುವಾರುಗಳು( Bull Race) ಬೆದರಿ ಓಡುತ್ತಿವೆ. ಜಿಲ್ಲಾ ಪಂಚಾಯತ್‌ ಮೈದಾನದಲ್ಲಿ ಎತ್ತು, ಕುದುರೆ ಓಟ ನಡೆದಿದೆ. ಜಾನುವಾರುಗಳು ಬೆದರಿ ಸ್ಪೀಡಾಗಿ ಓಡಿಸಲು ಶಾಕ್‌ ಟ್ರಿಟ್ಮೆಂಟ್ ನೀಡಲಾಗುತ್ತಿದೆ. ಎತ್ತು  ಕುದುರೆಗಳ ಗುಪ್ತಾಂಗ ಭಾಗಕ್ಕೆ ಕರೆಂಟ್‌ ಶಾಕ್‌ ನೀಡಿ ಹಿಂಸೆ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಬ್ಯಾಟರಿ ಚಾಲಿತ ಟಾರ್ಚ್‌ ಗಳಿಂದ ಶಾಕ್‌ ನೀಡಿ ಚಿತ್ರಹಿಂಸೆ, ರೈತರಲ್ಲೂ ಈ ಕೃತ್ಯ ಅಸಮಧಾನಕ್ಕೆ ಕಾರಣವಾಗಿದೆ. ಕುದುರೆ , ಎತ್ತುಗಳಿಗೆ ಬಾರಕೋಲು, ಬಡಿಗೆಗಳಿಂದಲೂ ಹೊಡೆದು ಚಿತ್ರಹಿಂಸೆ ನೀಡಲಾಗುತ್ತಿದೆ. ಎತ್ತುಗಳನ್ನ ಓಡಿಸಲು ಮೊದಲೇ ಬೇಡ ಎಂದು ಪೊಲೀಸರು ತಿಳಿಸಿದ್ದು, ಆದ್ರೂ ಪೊಲೀಸರ ವಿರೋಧದ ನಡುವೆಯೂ ಎತ್ತುಗಳ ಓಟದ ಸ್ಪರ್ಧೆ ನಡೆಸಲಾಗಿದೆ.

ಇದನ್ನೂ ವೀಕ್ಷಿಸಿ:  ಶಹಾಪೂರ ಅರಣ್ಯಾಧಿಕಾರಿ ಬರ್ಬರ ಹತ್ಯೆ! ಕ್ಷುಲ್ಲಕ ವಿಚಾರಕ್ಕೆ ಐವರು ದುಷ್ಕರ್ಮಿಗಳಿಂದ ಕೊಲೆ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more