ಕಾರ ಹುಣ್ಣಿಮೆ ನೆಪದಲ್ಲಿ ಜಾನುವಾರಗಳಿಗೆ ಚಿತ್ರಹಿಂಸೆ..! ಎತ್ತು ,ಕುದುರೆಗಳಿಗೆ ಕರೆಂಟ್ ಶಾಕ್ ನೀಡಿ ವಿಕೃತಿ..!

ಕಾರ ಹುಣ್ಣಿಮೆ ನೆಪದಲ್ಲಿ ಜಾನುವಾರಗಳಿಗೆ ಚಿತ್ರಹಿಂಸೆ..! ಎತ್ತು ,ಕುದುರೆಗಳಿಗೆ ಕರೆಂಟ್ ಶಾಕ್ ನೀಡಿ ವಿಕೃತಿ..!

Published : Jun 22, 2024, 11:37 AM ISTUpdated : Jun 22, 2024, 11:38 AM IST

ಕರೆಂಟ್ ಶಾಕ್ ಕೊಟ್ಟು ಜಾನುವಾರುಗಳಿಗೆ ಚಿತ್ರಹಿಂಸೆ..!
ಕರೆಂಟ್ ಶಾಕ್‌,ನೋವಿನಿಂದ ಬೆದರುವ ಜಾನುವಾರುಗಳು
ಎತ್ತುಗಳ ಓಡಿಸಲು ಮೊದಲೇ ಬೇಡ ಎಂದಿದ್ದ ಪೊಲೀಸರು

ವಿಜಯಪುರದಲ್ಲಿ(Vijayapura) ರಾಸುಗಳ ಓಟದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಕಾರ ಹುಣ್ಣಿಮೆ(Kara Hunnime) ನೆಪದಲ್ಲಿ ಜಾನುವಾರಗಳಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ. ಎತ್ತು ,ಕುದುರೆಗಳಿಗೆ ಕರೆಂಟ್ ಶಾಕ್(Current Shock) ನೀಡಿ ವಿಕೃತಿ ಮೆರೆಯಲಾಗುತ್ತಿದೆ. ಎಲೆಕ್ಟ್ರಿಕ್ ಶಾಕ್‌ ನೋವಿನಿಂದ ಜಾನುವಾರುಗಳು( Bull Race) ಬೆದರಿ ಓಡುತ್ತಿವೆ. ಜಿಲ್ಲಾ ಪಂಚಾಯತ್‌ ಮೈದಾನದಲ್ಲಿ ಎತ್ತು, ಕುದುರೆ ಓಟ ನಡೆದಿದೆ. ಜಾನುವಾರುಗಳು ಬೆದರಿ ಸ್ಪೀಡಾಗಿ ಓಡಿಸಲು ಶಾಕ್‌ ಟ್ರಿಟ್ಮೆಂಟ್ ನೀಡಲಾಗುತ್ತಿದೆ. ಎತ್ತು  ಕುದುರೆಗಳ ಗುಪ್ತಾಂಗ ಭಾಗಕ್ಕೆ ಕರೆಂಟ್‌ ಶಾಕ್‌ ನೀಡಿ ಹಿಂಸೆ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಬ್ಯಾಟರಿ ಚಾಲಿತ ಟಾರ್ಚ್‌ ಗಳಿಂದ ಶಾಕ್‌ ನೀಡಿ ಚಿತ್ರಹಿಂಸೆ, ರೈತರಲ್ಲೂ ಈ ಕೃತ್ಯ ಅಸಮಧಾನಕ್ಕೆ ಕಾರಣವಾಗಿದೆ. ಕುದುರೆ , ಎತ್ತುಗಳಿಗೆ ಬಾರಕೋಲು, ಬಡಿಗೆಗಳಿಂದಲೂ ಹೊಡೆದು ಚಿತ್ರಹಿಂಸೆ ನೀಡಲಾಗುತ್ತಿದೆ. ಎತ್ತುಗಳನ್ನ ಓಡಿಸಲು ಮೊದಲೇ ಬೇಡ ಎಂದು ಪೊಲೀಸರು ತಿಳಿಸಿದ್ದು, ಆದ್ರೂ ಪೊಲೀಸರ ವಿರೋಧದ ನಡುವೆಯೂ ಎತ್ತುಗಳ ಓಟದ ಸ್ಪರ್ಧೆ ನಡೆಸಲಾಗಿದೆ.

ಇದನ್ನೂ ವೀಕ್ಷಿಸಿ:  ಶಹಾಪೂರ ಅರಣ್ಯಾಧಿಕಾರಿ ಬರ್ಬರ ಹತ್ಯೆ! ಕ್ಷುಲ್ಲಕ ವಿಚಾರಕ್ಕೆ ಐವರು ದುಷ್ಕರ್ಮಿಗಳಿಂದ ಕೊಲೆ!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more