ಕೊರೋನಾ 2ನೇ ಅಲೆ: ಬೆಂಗ್ಳೂರಲ್ಲಿ ಟಫ್‌ ರೂಲ್ಸ್‌ ಜಾರಿ

ಕೊರೋನಾ 2ನೇ ಅಲೆ: ಬೆಂಗ್ಳೂರಲ್ಲಿ ಟಫ್‌ ರೂಲ್ಸ್‌ ಜಾರಿ

Suvarna News   | Asianet News
Published : Mar 25, 2021, 03:19 PM IST

ಬೆಂಗಳೂರಿನಲ್ಲಿ ಬಿಬಿಎಂಪಿ, ಆರೋಗ್ಯ ಇಲಾಖೆ ಫುಲ್‌ ಅಲರ್ಟ್‌| ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ತೀವ್ರ ತಪಾಸಣೆ| ಐದಕ್ಕೂ ಹೆಚ್ಚು ಕೊರೋನಾ ಟೆಸ್ಟ್‌ ಕೌಂಟರ್‌ ಓಪನ್‌| ಪ್ರತಿ ಪ್ರಯಾಣಿಕನಿಗೂ ಕೊರೋನಾ ಟೆಸ್ಟ್‌ ಕಡ್ಡಾಯ| 

ಬೆಂಗಳೂರು(ಮಾ.25):  ಮಹಾಮಾರಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಹೀಗಾಗಿ ಬಿಬಿಎಂಪಿ, ಆರೋಗ್ಯ ಇಲಾಖೆ ಫುಲ್‌ ಅಲರ್ಟ್‌ ಆಗಿದೆ. ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ತೀವ್ರ ತಪಾಸಣೆ ಮಾಡಲಾಗುತ್ತಿದೆ. ಐದಕ್ಕೂ ಹೆಚ್ಚು ಕೊರೋನಾ ಟೆಸ್ಟ್‌ ಕೌಂಟರ್‌ಗಳನ್ನ ತೆರೆಯಲಾಗಿದೆ. ಪ್ರತಿ ಪ್ರಯಾಣಿಕನಿಗೂ ಕೊರೋನಾ ಟೆಸ್ಟ್‌ ಕಡ್ಡಾಯಗೊಳಿಸಲಾಗಿದೆ. 

ಲಸಿಕೆ ಹಾಕಿಸಿದ್ರೂ ಬರುತ್ತಾ ಕೊರೋನಾ? ಇಲ್ಲಿದೆ ವ್ಯಾಕ್ಸಿನ್ ಹಿಂದಿನ ರಹಸ್ಯ

ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ತಿಳಿದು ಬಂದಿದೆ. ಮಾಸ್ಕ್‌ ಹಾಕದೆ ಬರುವವರಿಗೆ ಮಾರ್ಷಲ್‌ಗಳು ದಂಡ ವಿಧಿಸುತ್ತಿದ್ದಾರೆ.
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!