ಕೊರೋನಾ 2ನೇ ಅಲೆ: ಬೆಂಗ್ಳೂರಲ್ಲಿ ಟಫ್‌ ರೂಲ್ಸ್‌ ಜಾರಿ

ಕೊರೋನಾ 2ನೇ ಅಲೆ: ಬೆಂಗ್ಳೂರಲ್ಲಿ ಟಫ್‌ ರೂಲ್ಸ್‌ ಜಾರಿ

Suvarna News   | Asianet News
Published : Mar 25, 2021, 03:19 PM IST

ಬೆಂಗಳೂರಿನಲ್ಲಿ ಬಿಬಿಎಂಪಿ, ಆರೋಗ್ಯ ಇಲಾಖೆ ಫುಲ್‌ ಅಲರ್ಟ್‌| ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ತೀವ್ರ ತಪಾಸಣೆ| ಐದಕ್ಕೂ ಹೆಚ್ಚು ಕೊರೋನಾ ಟೆಸ್ಟ್‌ ಕೌಂಟರ್‌ ಓಪನ್‌| ಪ್ರತಿ ಪ್ರಯಾಣಿಕನಿಗೂ ಕೊರೋನಾ ಟೆಸ್ಟ್‌ ಕಡ್ಡಾಯ| 

ಬೆಂಗಳೂರು(ಮಾ.25):  ಮಹಾಮಾರಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಹೀಗಾಗಿ ಬಿಬಿಎಂಪಿ, ಆರೋಗ್ಯ ಇಲಾಖೆ ಫುಲ್‌ ಅಲರ್ಟ್‌ ಆಗಿದೆ. ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ತೀವ್ರ ತಪಾಸಣೆ ಮಾಡಲಾಗುತ್ತಿದೆ. ಐದಕ್ಕೂ ಹೆಚ್ಚು ಕೊರೋನಾ ಟೆಸ್ಟ್‌ ಕೌಂಟರ್‌ಗಳನ್ನ ತೆರೆಯಲಾಗಿದೆ. ಪ್ರತಿ ಪ್ರಯಾಣಿಕನಿಗೂ ಕೊರೋನಾ ಟೆಸ್ಟ್‌ ಕಡ್ಡಾಯಗೊಳಿಸಲಾಗಿದೆ. 

ಲಸಿಕೆ ಹಾಕಿಸಿದ್ರೂ ಬರುತ್ತಾ ಕೊರೋನಾ? ಇಲ್ಲಿದೆ ವ್ಯಾಕ್ಸಿನ್ ಹಿಂದಿನ ರಹಸ್ಯ

ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ತಿಳಿದು ಬಂದಿದೆ. ಮಾಸ್ಕ್‌ ಹಾಕದೆ ಬರುವವರಿಗೆ ಮಾರ್ಷಲ್‌ಗಳು ದಂಡ ವಿಧಿಸುತ್ತಿದ್ದಾರೆ.
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!