ಕೊರೋನಾ 2ನೇ ಅಲೆ: ಬೆಂಗ್ಳೂರಲ್ಲಿ ಟಫ್‌ ರೂಲ್ಸ್‌ ಜಾರಿ

ಕೊರೋನಾ 2ನೇ ಅಲೆ: ಬೆಂಗ್ಳೂರಲ್ಲಿ ಟಫ್‌ ರೂಲ್ಸ್‌ ಜಾರಿ

Suvarna News   | Asianet News
Published : Mar 25, 2021, 03:19 PM IST

ಬೆಂಗಳೂರಿನಲ್ಲಿ ಬಿಬಿಎಂಪಿ, ಆರೋಗ್ಯ ಇಲಾಖೆ ಫುಲ್‌ ಅಲರ್ಟ್‌| ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ತೀವ್ರ ತಪಾಸಣೆ| ಐದಕ್ಕೂ ಹೆಚ್ಚು ಕೊರೋನಾ ಟೆಸ್ಟ್‌ ಕೌಂಟರ್‌ ಓಪನ್‌| ಪ್ರತಿ ಪ್ರಯಾಣಿಕನಿಗೂ ಕೊರೋನಾ ಟೆಸ್ಟ್‌ ಕಡ್ಡಾಯ| 

ಬೆಂಗಳೂರು(ಮಾ.25):  ಮಹಾಮಾರಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಹೀಗಾಗಿ ಬಿಬಿಎಂಪಿ, ಆರೋಗ್ಯ ಇಲಾಖೆ ಫುಲ್‌ ಅಲರ್ಟ್‌ ಆಗಿದೆ. ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ತೀವ್ರ ತಪಾಸಣೆ ಮಾಡಲಾಗುತ್ತಿದೆ. ಐದಕ್ಕೂ ಹೆಚ್ಚು ಕೊರೋನಾ ಟೆಸ್ಟ್‌ ಕೌಂಟರ್‌ಗಳನ್ನ ತೆರೆಯಲಾಗಿದೆ. ಪ್ರತಿ ಪ್ರಯಾಣಿಕನಿಗೂ ಕೊರೋನಾ ಟೆಸ್ಟ್‌ ಕಡ್ಡಾಯಗೊಳಿಸಲಾಗಿದೆ. 

ಲಸಿಕೆ ಹಾಕಿಸಿದ್ರೂ ಬರುತ್ತಾ ಕೊರೋನಾ? ಇಲ್ಲಿದೆ ವ್ಯಾಕ್ಸಿನ್ ಹಿಂದಿನ ರಹಸ್ಯ

ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ತಿಳಿದು ಬಂದಿದೆ. ಮಾಸ್ಕ್‌ ಹಾಕದೆ ಬರುವವರಿಗೆ ಮಾರ್ಷಲ್‌ಗಳು ದಂಡ ವಿಧಿಸುತ್ತಿದ್ದಾರೆ.
 

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ