ಕಾಫಿನಾಡಿನ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಂದ ಕಸದ ರಾಶಿ, ಅಧಿಕಾರಿಗಳು, ಸ್ಥಳೀಯರಿಂದ ಸ್ವಚ್ಛತಾ ಅಭಿಯಾನ

ಕಾಫಿನಾಡಿನ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಂದ ಕಸದ ರಾಶಿ, ಅಧಿಕಾರಿಗಳು, ಸ್ಥಳೀಯರಿಂದ ಸ್ವಚ್ಛತಾ ಅಭಿಯಾನ

Published : Oct 29, 2021, 03:58 PM ISTUpdated : Oct 29, 2021, 04:21 PM IST

ಲಾಕ್‌ಡೌನ್ ತೆರವು ಬಳಿಕ  ಕಾಫಿನಾಡು ಚಿಕ್ಕಮಗಳೂರಿಗೆ ಬರುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಬರುವವರು ಇಲ್ಲಿನ ಸೌಂದರ್ಯವನ್ನ ಸವಿದು ಹೋದರೆ ನೋ ಪ್ರಾಬ್ಲಂ. ಆದ್ರೆ, ಹಾಗಾಗ್ತಿಲ್ಲ. 

ಬೆಂಗಳೂರು (ಅ.29): ಲಾಕ್‌ಡೌನ್ ತೆರವು ಬಳಿಕ  ಕಾಫಿನಾಡು ಚಿಕ್ಕಮಗಳೂರಿಗೆ ಬರುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಬರುವವರು ಇಲ್ಲಿನ ಸೌಂದರ್ಯವನ್ನ ಸವಿದು ಹೋದರೆ ನೋ ಪ್ರಾಬ್ಲಂ. ಆದ್ರೆ, ಹಾಗಾಗ್ತಿಲ್ಲ. ಮದ್ಯ ಹಾಗೂ ನೀರಿನ ಬಾಟಲಿ, ಪ್ಲಾಸ್ಟಿಕ್‌ಗಳನ್ನು ಇಲ್ಲಿಯೇ ಹಾಕುತ್ತಿದ್ದಾರೆ.  ಇದರಿಂದ ಇಲ್ಲಿನ ಸೌಂದರ್ಯವೂ ನಶಿಸುತ್ತಿದೆ. 

ಜಿಲ್ಲೆಯ ಮುಳ್ಳಯ್ಯನಗಿರಿ, ಬಾಬಾಬುಡುನ್ ಗಿರಿ, ಮಾಣಿಕ್ಯಧಾರದಲ್ಲಿ ಅಧಿಕಾರಿಗಳು ನಗರಸಭೆ ಸಿಬ್ಬಂದಿಗಳು , ಸ್ಥಳೀಯರು ಪ್ರವಾಸಿ ತಾಣದಲ್ಲಿ ಪ್ರವಾಸಿಗರ ಪಾಪವನ್ನ ತೊಳೆದಿದ್ದಾರೆ.  ಸಿಬ್ಬಂದಿಗಳು ಸ್ವಚ್ಚತಾ ಅಭಿಯಾನವನ್ನು ನಡೆಸಿದರು. ಹತ್ತರಿಂದ ಹದಿನೈದು ಚೀಲದಷ್ಟು ಮದ್ಯ ಹಾಗೂ ವಾಟರ್ ಬಾಟಲಿ, ಪ್ಲಾಸ್ಟಿಕ್ ಲೋಟ, ತಟ್ಟೆಯನ್ನ, ಬಟ್ಟೆಯನ್ನು  ಚೀಲದಲ್ಲಿ ತುಂಬಿ ಬಿಸಾಡಿದ್ದಾರೆ. ಜಿಲ್ಲಾಡಳಿತ ಇಲ್ಲಿನ ಸೌಂದರ್ಯ ಉಳಿವಿಗಾಗಿ ಎಲ್ಲಾ ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಂಡು, ತಪ್ಪು ಮಾಡಿದವರಿಗೆ ಹೆಚ್ಚಿನ ಫೈನ ಹಾಕುವ ಯೋಚನೆಯನ್ನು ಮಾಡುತ್ತಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more