ಕಾಫಿನಾಡಿನ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಂದ ಕಸದ ರಾಶಿ, ಅಧಿಕಾರಿಗಳು, ಸ್ಥಳೀಯರಿಂದ ಸ್ವಚ್ಛತಾ ಅಭಿಯಾನ

ಕಾಫಿನಾಡಿನ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಂದ ಕಸದ ರಾಶಿ, ಅಧಿಕಾರಿಗಳು, ಸ್ಥಳೀಯರಿಂದ ಸ್ವಚ್ಛತಾ ಅಭಿಯಾನ

Published : Oct 29, 2021, 03:58 PM ISTUpdated : Oct 29, 2021, 04:21 PM IST

ಲಾಕ್‌ಡೌನ್ ತೆರವು ಬಳಿಕ  ಕಾಫಿನಾಡು ಚಿಕ್ಕಮಗಳೂರಿಗೆ ಬರುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಬರುವವರು ಇಲ್ಲಿನ ಸೌಂದರ್ಯವನ್ನ ಸವಿದು ಹೋದರೆ ನೋ ಪ್ರಾಬ್ಲಂ. ಆದ್ರೆ, ಹಾಗಾಗ್ತಿಲ್ಲ. 

ಬೆಂಗಳೂರು (ಅ.29): ಲಾಕ್‌ಡೌನ್ ತೆರವು ಬಳಿಕ  ಕಾಫಿನಾಡು ಚಿಕ್ಕಮಗಳೂರಿಗೆ ಬರುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಬರುವವರು ಇಲ್ಲಿನ ಸೌಂದರ್ಯವನ್ನ ಸವಿದು ಹೋದರೆ ನೋ ಪ್ರಾಬ್ಲಂ. ಆದ್ರೆ, ಹಾಗಾಗ್ತಿಲ್ಲ. ಮದ್ಯ ಹಾಗೂ ನೀರಿನ ಬಾಟಲಿ, ಪ್ಲಾಸ್ಟಿಕ್‌ಗಳನ್ನು ಇಲ್ಲಿಯೇ ಹಾಕುತ್ತಿದ್ದಾರೆ.  ಇದರಿಂದ ಇಲ್ಲಿನ ಸೌಂದರ್ಯವೂ ನಶಿಸುತ್ತಿದೆ. 

ಜಿಲ್ಲೆಯ ಮುಳ್ಳಯ್ಯನಗಿರಿ, ಬಾಬಾಬುಡುನ್ ಗಿರಿ, ಮಾಣಿಕ್ಯಧಾರದಲ್ಲಿ ಅಧಿಕಾರಿಗಳು ನಗರಸಭೆ ಸಿಬ್ಬಂದಿಗಳು , ಸ್ಥಳೀಯರು ಪ್ರವಾಸಿ ತಾಣದಲ್ಲಿ ಪ್ರವಾಸಿಗರ ಪಾಪವನ್ನ ತೊಳೆದಿದ್ದಾರೆ.  ಸಿಬ್ಬಂದಿಗಳು ಸ್ವಚ್ಚತಾ ಅಭಿಯಾನವನ್ನು ನಡೆಸಿದರು. ಹತ್ತರಿಂದ ಹದಿನೈದು ಚೀಲದಷ್ಟು ಮದ್ಯ ಹಾಗೂ ವಾಟರ್ ಬಾಟಲಿ, ಪ್ಲಾಸ್ಟಿಕ್ ಲೋಟ, ತಟ್ಟೆಯನ್ನ, ಬಟ್ಟೆಯನ್ನು  ಚೀಲದಲ್ಲಿ ತುಂಬಿ ಬಿಸಾಡಿದ್ದಾರೆ. ಜಿಲ್ಲಾಡಳಿತ ಇಲ್ಲಿನ ಸೌಂದರ್ಯ ಉಳಿವಿಗಾಗಿ ಎಲ್ಲಾ ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಂಡು, ತಪ್ಪು ಮಾಡಿದವರಿಗೆ ಹೆಚ್ಚಿನ ಫೈನ ಹಾಕುವ ಯೋಚನೆಯನ್ನು ಮಾಡುತ್ತಿದೆ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more