ಹೊಗೇನಕಲ್, ಭರಚುಕ್ಕಿ, ವೆಲ್ಲೆಸ್ಲಿ ಸೇತುವೆಗೆ ನಿರ್ಬಂಧ; ಅರಣ್ಯ ಪ್ರದೇಶದಿಂದ ಅಕ್ರಮ ಎಂಟ್ರಿ

ಹೊಗೇನಕಲ್, ಭರಚುಕ್ಕಿ, ವೆಲ್ಲೆಸ್ಲಿ ಸೇತುವೆಗೆ ನಿರ್ಬಂಧ; ಅರಣ್ಯ ಪ್ರದೇಶದಿಂದ ಅಕ್ರಮ ಎಂಟ್ರಿ

Published : Jul 19, 2022, 03:07 PM IST

ಕಾವೇರಿ ಹೊರಹರಿವು ಹೆಚ್ಚಾದಂತೆ ಕರ್ನಾಟಕ-ತಮಿಳುನಾಡು ಗಡಿಯಲ್ಲಿರುವ ಪ್ರಸಿದ್ಧ ಹೊಗೇನಕಲ್‌ ಜಲಪಾತ ಭೋರ್ಗರೆಯುತ್ತಿದೆ. ಕೆಆರ್‌ಎಸ್‌ ನಿಂದ 70 ಸಾವಿರಕ್ಕೂ ಅಧಿಕ ಕ್ಯುಸೆಕ್‌ ಹಾಗೂ ಕಬಿನಿಯಿಂದ 30 ಸಾವಿಕ್ಕೂ ಅಧಿಕ ಕ್ಯುಸೆಕ್‌ ನೀರು ಹರಿಬಿಟ್ಟಿರುವುದು ಹಾಗೂ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ ಪರಿಣಾಮ ಹೊಗೇನಕಲ್‌ನಲ್ಲಿ ಕಾವೇರಿ ರುದ್ರರಮಣೀಯವಾಗಿ ಹರಿಯುತ್ತಿದ್ದಾಳೆ. 

ಚಾಮರಾಜನಗರ (ಜು. 19): ಕಾವೇರಿ ಹೊರಹರಿವು ಹೆಚ್ಚಾದಂತೆ ಕರ್ನಾಟಕ-ತಮಿಳುನಾಡು ಗಡಿಯಲ್ಲಿರುವ ಪ್ರಸಿದ್ಧ ಹೊಗೇನಕಲ್‌ ಜಲಪಾತ ಭೋರ್ಗರೆಯುತ್ತಿದೆ. ಕೆಆರ್‌ಎಸ್‌ ನಿಂದ 70 ಸಾವಿರಕ್ಕೂ ಅಧಿಕ ಕ್ಯುಸೆಕ್‌ ಹಾಗೂ ಕಬಿನಿಯಿಂದ 30 ಸಾವಿಕ್ಕೂ ಅಧಿಕ ಕ್ಯುಸೆಕ್‌ ನೀರು ಹರಿಬಿಟ್ಟಿರುವುದು ಹಾಗೂ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ ಪರಿಣಾಮ ಹೊಗೇನಕಲ್‌ನಲ್ಲಿ ಕಾವೇರಿ ರುದ್ರರಮಣೀಯವಾಗಿ ಹರಿಯುತ್ತಿದ್ದಾಳೆ. ನೀರಿನ ಮಟ್ಟಅಪಾಯಕಾರಿ ಸ್ಥಿತಿ ಮೀರಿರುವುದರಿಂದ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾಡಳಿತದ ಆದೇಶಕ್ಕೆ ಪ್ರವಾಸಿಗರು ಡೋಂಟ್ ಕೇರ್, ಬೂದಗಟ್ಟ ಅರಣ್ಯ ಪ್ರದೇಶದಿಂದ ಅಕ್ರಮ ಎಂಟ್ರಿ ಕೊಡುತ್ತಿದ್ದಾರೆ. 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
Read more