ಹೊಗೇನಕಲ್, ಭರಚುಕ್ಕಿ, ವೆಲ್ಲೆಸ್ಲಿ ಸೇತುವೆಗೆ ನಿರ್ಬಂಧ; ಅರಣ್ಯ ಪ್ರದೇಶದಿಂದ ಅಕ್ರಮ ಎಂಟ್ರಿ

ಹೊಗೇನಕಲ್, ಭರಚುಕ್ಕಿ, ವೆಲ್ಲೆಸ್ಲಿ ಸೇತುವೆಗೆ ನಿರ್ಬಂಧ; ಅರಣ್ಯ ಪ್ರದೇಶದಿಂದ ಅಕ್ರಮ ಎಂಟ್ರಿ

Published : Jul 19, 2022, 03:07 PM IST

ಕಾವೇರಿ ಹೊರಹರಿವು ಹೆಚ್ಚಾದಂತೆ ಕರ್ನಾಟಕ-ತಮಿಳುನಾಡು ಗಡಿಯಲ್ಲಿರುವ ಪ್ರಸಿದ್ಧ ಹೊಗೇನಕಲ್‌ ಜಲಪಾತ ಭೋರ್ಗರೆಯುತ್ತಿದೆ. ಕೆಆರ್‌ಎಸ್‌ ನಿಂದ 70 ಸಾವಿರಕ್ಕೂ ಅಧಿಕ ಕ್ಯುಸೆಕ್‌ ಹಾಗೂ ಕಬಿನಿಯಿಂದ 30 ಸಾವಿಕ್ಕೂ ಅಧಿಕ ಕ್ಯುಸೆಕ್‌ ನೀರು ಹರಿಬಿಟ್ಟಿರುವುದು ಹಾಗೂ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ ಪರಿಣಾಮ ಹೊಗೇನಕಲ್‌ನಲ್ಲಿ ಕಾವೇರಿ ರುದ್ರರಮಣೀಯವಾಗಿ ಹರಿಯುತ್ತಿದ್ದಾಳೆ. 

ಚಾಮರಾಜನಗರ (ಜು. 19): ಕಾವೇರಿ ಹೊರಹರಿವು ಹೆಚ್ಚಾದಂತೆ ಕರ್ನಾಟಕ-ತಮಿಳುನಾಡು ಗಡಿಯಲ್ಲಿರುವ ಪ್ರಸಿದ್ಧ ಹೊಗೇನಕಲ್‌ ಜಲಪಾತ ಭೋರ್ಗರೆಯುತ್ತಿದೆ. ಕೆಆರ್‌ಎಸ್‌ ನಿಂದ 70 ಸಾವಿರಕ್ಕೂ ಅಧಿಕ ಕ್ಯುಸೆಕ್‌ ಹಾಗೂ ಕಬಿನಿಯಿಂದ 30 ಸಾವಿಕ್ಕೂ ಅಧಿಕ ಕ್ಯುಸೆಕ್‌ ನೀರು ಹರಿಬಿಟ್ಟಿರುವುದು ಹಾಗೂ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ ಪರಿಣಾಮ ಹೊಗೇನಕಲ್‌ನಲ್ಲಿ ಕಾವೇರಿ ರುದ್ರರಮಣೀಯವಾಗಿ ಹರಿಯುತ್ತಿದ್ದಾಳೆ. ನೀರಿನ ಮಟ್ಟಅಪಾಯಕಾರಿ ಸ್ಥಿತಿ ಮೀರಿರುವುದರಿಂದ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾಡಳಿತದ ಆದೇಶಕ್ಕೆ ಪ್ರವಾಸಿಗರು ಡೋಂಟ್ ಕೇರ್, ಬೂದಗಟ್ಟ ಅರಣ್ಯ ಪ್ರದೇಶದಿಂದ ಅಕ್ರಮ ಎಂಟ್ರಿ ಕೊಡುತ್ತಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more