ಹೊಗೇನಕಲ್, ಭರಚುಕ್ಕಿ, ವೆಲ್ಲೆಸ್ಲಿ ಸೇತುವೆಗೆ ನಿರ್ಬಂಧ; ಅರಣ್ಯ ಪ್ರದೇಶದಿಂದ ಅಕ್ರಮ ಎಂಟ್ರಿ

ಹೊಗೇನಕಲ್, ಭರಚುಕ್ಕಿ, ವೆಲ್ಲೆಸ್ಲಿ ಸೇತುವೆಗೆ ನಿರ್ಬಂಧ; ಅರಣ್ಯ ಪ್ರದೇಶದಿಂದ ಅಕ್ರಮ ಎಂಟ್ರಿ

Published : Jul 19, 2022, 03:07 PM IST

ಕಾವೇರಿ ಹೊರಹರಿವು ಹೆಚ್ಚಾದಂತೆ ಕರ್ನಾಟಕ-ತಮಿಳುನಾಡು ಗಡಿಯಲ್ಲಿರುವ ಪ್ರಸಿದ್ಧ ಹೊಗೇನಕಲ್‌ ಜಲಪಾತ ಭೋರ್ಗರೆಯುತ್ತಿದೆ. ಕೆಆರ್‌ಎಸ್‌ ನಿಂದ 70 ಸಾವಿರಕ್ಕೂ ಅಧಿಕ ಕ್ಯುಸೆಕ್‌ ಹಾಗೂ ಕಬಿನಿಯಿಂದ 30 ಸಾವಿಕ್ಕೂ ಅಧಿಕ ಕ್ಯುಸೆಕ್‌ ನೀರು ಹರಿಬಿಟ್ಟಿರುವುದು ಹಾಗೂ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ ಪರಿಣಾಮ ಹೊಗೇನಕಲ್‌ನಲ್ಲಿ ಕಾವೇರಿ ರುದ್ರರಮಣೀಯವಾಗಿ ಹರಿಯುತ್ತಿದ್ದಾಳೆ. 

ಚಾಮರಾಜನಗರ (ಜು. 19): ಕಾವೇರಿ ಹೊರಹರಿವು ಹೆಚ್ಚಾದಂತೆ ಕರ್ನಾಟಕ-ತಮಿಳುನಾಡು ಗಡಿಯಲ್ಲಿರುವ ಪ್ರಸಿದ್ಧ ಹೊಗೇನಕಲ್‌ ಜಲಪಾತ ಭೋರ್ಗರೆಯುತ್ತಿದೆ. ಕೆಆರ್‌ಎಸ್‌ ನಿಂದ 70 ಸಾವಿರಕ್ಕೂ ಅಧಿಕ ಕ್ಯುಸೆಕ್‌ ಹಾಗೂ ಕಬಿನಿಯಿಂದ 30 ಸಾವಿಕ್ಕೂ ಅಧಿಕ ಕ್ಯುಸೆಕ್‌ ನೀರು ಹರಿಬಿಟ್ಟಿರುವುದು ಹಾಗೂ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ ಪರಿಣಾಮ ಹೊಗೇನಕಲ್‌ನಲ್ಲಿ ಕಾವೇರಿ ರುದ್ರರಮಣೀಯವಾಗಿ ಹರಿಯುತ್ತಿದ್ದಾಳೆ. ನೀರಿನ ಮಟ್ಟಅಪಾಯಕಾರಿ ಸ್ಥಿತಿ ಮೀರಿರುವುದರಿಂದ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾಡಳಿತದ ಆದೇಶಕ್ಕೆ ಪ್ರವಾಸಿಗರು ಡೋಂಟ್ ಕೇರ್, ಬೂದಗಟ್ಟ ಅರಣ್ಯ ಪ್ರದೇಶದಿಂದ ಅಕ್ರಮ ಎಂಟ್ರಿ ಕೊಡುತ್ತಿದ್ದಾರೆ. 

25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
Read more