ಹೊಗೇನಕಲ್, ಭರಚುಕ್ಕಿ, ವೆಲ್ಲೆಸ್ಲಿ ಸೇತುವೆಗೆ ನಿರ್ಬಂಧ; ಅರಣ್ಯ ಪ್ರದೇಶದಿಂದ ಅಕ್ರಮ ಎಂಟ್ರಿ

ಹೊಗೇನಕಲ್, ಭರಚುಕ್ಕಿ, ವೆಲ್ಲೆಸ್ಲಿ ಸೇತುವೆಗೆ ನಿರ್ಬಂಧ; ಅರಣ್ಯ ಪ್ರದೇಶದಿಂದ ಅಕ್ರಮ ಎಂಟ್ರಿ

Published : Jul 19, 2022, 03:07 PM IST

ಕಾವೇರಿ ಹೊರಹರಿವು ಹೆಚ್ಚಾದಂತೆ ಕರ್ನಾಟಕ-ತಮಿಳುನಾಡು ಗಡಿಯಲ್ಲಿರುವ ಪ್ರಸಿದ್ಧ ಹೊಗೇನಕಲ್‌ ಜಲಪಾತ ಭೋರ್ಗರೆಯುತ್ತಿದೆ. ಕೆಆರ್‌ಎಸ್‌ ನಿಂದ 70 ಸಾವಿರಕ್ಕೂ ಅಧಿಕ ಕ್ಯುಸೆಕ್‌ ಹಾಗೂ ಕಬಿನಿಯಿಂದ 30 ಸಾವಿಕ್ಕೂ ಅಧಿಕ ಕ್ಯುಸೆಕ್‌ ನೀರು ಹರಿಬಿಟ್ಟಿರುವುದು ಹಾಗೂ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ ಪರಿಣಾಮ ಹೊಗೇನಕಲ್‌ನಲ್ಲಿ ಕಾವೇರಿ ರುದ್ರರಮಣೀಯವಾಗಿ ಹರಿಯುತ್ತಿದ್ದಾಳೆ. 

ಚಾಮರಾಜನಗರ (ಜು. 19): ಕಾವೇರಿ ಹೊರಹರಿವು ಹೆಚ್ಚಾದಂತೆ ಕರ್ನಾಟಕ-ತಮಿಳುನಾಡು ಗಡಿಯಲ್ಲಿರುವ ಪ್ರಸಿದ್ಧ ಹೊಗೇನಕಲ್‌ ಜಲಪಾತ ಭೋರ್ಗರೆಯುತ್ತಿದೆ. ಕೆಆರ್‌ಎಸ್‌ ನಿಂದ 70 ಸಾವಿರಕ್ಕೂ ಅಧಿಕ ಕ್ಯುಸೆಕ್‌ ಹಾಗೂ ಕಬಿನಿಯಿಂದ 30 ಸಾವಿಕ್ಕೂ ಅಧಿಕ ಕ್ಯುಸೆಕ್‌ ನೀರು ಹರಿಬಿಟ್ಟಿರುವುದು ಹಾಗೂ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ ಪರಿಣಾಮ ಹೊಗೇನಕಲ್‌ನಲ್ಲಿ ಕಾವೇರಿ ರುದ್ರರಮಣೀಯವಾಗಿ ಹರಿಯುತ್ತಿದ್ದಾಳೆ. ನೀರಿನ ಮಟ್ಟಅಪಾಯಕಾರಿ ಸ್ಥಿತಿ ಮೀರಿರುವುದರಿಂದ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾಡಳಿತದ ಆದೇಶಕ್ಕೆ ಪ್ರವಾಸಿಗರು ಡೋಂಟ್ ಕೇರ್, ಬೂದಗಟ್ಟ ಅರಣ್ಯ ಪ್ರದೇಶದಿಂದ ಅಕ್ರಮ ಎಂಟ್ರಿ ಕೊಡುತ್ತಿದ್ದಾರೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more