ಹೊಗೇನಕಲ್, ಭರಚುಕ್ಕಿ, ವೆಲ್ಲೆಸ್ಲಿ ಸೇತುವೆಗೆ ನಿರ್ಬಂಧ; ಅರಣ್ಯ ಪ್ರದೇಶದಿಂದ ಅಕ್ರಮ ಎಂಟ್ರಿ

ಹೊಗೇನಕಲ್, ಭರಚುಕ್ಕಿ, ವೆಲ್ಲೆಸ್ಲಿ ಸೇತುವೆಗೆ ನಿರ್ಬಂಧ; ಅರಣ್ಯ ಪ್ರದೇಶದಿಂದ ಅಕ್ರಮ ಎಂಟ್ರಿ

Published : Jul 19, 2022, 03:07 PM IST

ಕಾವೇರಿ ಹೊರಹರಿವು ಹೆಚ್ಚಾದಂತೆ ಕರ್ನಾಟಕ-ತಮಿಳುನಾಡು ಗಡಿಯಲ್ಲಿರುವ ಪ್ರಸಿದ್ಧ ಹೊಗೇನಕಲ್‌ ಜಲಪಾತ ಭೋರ್ಗರೆಯುತ್ತಿದೆ. ಕೆಆರ್‌ಎಸ್‌ ನಿಂದ 70 ಸಾವಿರಕ್ಕೂ ಅಧಿಕ ಕ್ಯುಸೆಕ್‌ ಹಾಗೂ ಕಬಿನಿಯಿಂದ 30 ಸಾವಿಕ್ಕೂ ಅಧಿಕ ಕ್ಯುಸೆಕ್‌ ನೀರು ಹರಿಬಿಟ್ಟಿರುವುದು ಹಾಗೂ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ ಪರಿಣಾಮ ಹೊಗೇನಕಲ್‌ನಲ್ಲಿ ಕಾವೇರಿ ರುದ್ರರಮಣೀಯವಾಗಿ ಹರಿಯುತ್ತಿದ್ದಾಳೆ. 

ಚಾಮರಾಜನಗರ (ಜು. 19): ಕಾವೇರಿ ಹೊರಹರಿವು ಹೆಚ್ಚಾದಂತೆ ಕರ್ನಾಟಕ-ತಮಿಳುನಾಡು ಗಡಿಯಲ್ಲಿರುವ ಪ್ರಸಿದ್ಧ ಹೊಗೇನಕಲ್‌ ಜಲಪಾತ ಭೋರ್ಗರೆಯುತ್ತಿದೆ. ಕೆಆರ್‌ಎಸ್‌ ನಿಂದ 70 ಸಾವಿರಕ್ಕೂ ಅಧಿಕ ಕ್ಯುಸೆಕ್‌ ಹಾಗೂ ಕಬಿನಿಯಿಂದ 30 ಸಾವಿಕ್ಕೂ ಅಧಿಕ ಕ್ಯುಸೆಕ್‌ ನೀರು ಹರಿಬಿಟ್ಟಿರುವುದು ಹಾಗೂ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ ಪರಿಣಾಮ ಹೊಗೇನಕಲ್‌ನಲ್ಲಿ ಕಾವೇರಿ ರುದ್ರರಮಣೀಯವಾಗಿ ಹರಿಯುತ್ತಿದ್ದಾಳೆ. ನೀರಿನ ಮಟ್ಟಅಪಾಯಕಾರಿ ಸ್ಥಿತಿ ಮೀರಿರುವುದರಿಂದ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾಡಳಿತದ ಆದೇಶಕ್ಕೆ ಪ್ರವಾಸಿಗರು ಡೋಂಟ್ ಕೇರ್, ಬೂದಗಟ್ಟ ಅರಣ್ಯ ಪ್ರದೇಶದಿಂದ ಅಕ್ರಮ ಎಂಟ್ರಿ ಕೊಡುತ್ತಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more