ಮಲೆನಾಡಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಲಗ್ಗೆ: ಟ್ರಾಫಿಕ್‌ ಜಾಮ್‌ ನಡುವೆಯೂ ಮಸ್ತ್‌ ಮಸ್ತ್‌ ಡ್ಯಾನ್ಸ್‌

ಮಲೆನಾಡಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಲಗ್ಗೆ: ಟ್ರಾಫಿಕ್‌ ಜಾಮ್‌ ನಡುವೆಯೂ ಮಸ್ತ್‌ ಮಸ್ತ್‌ ಡ್ಯಾನ್ಸ್‌

Published : Jul 14, 2024, 12:47 PM IST

ಚಿಕ್ಕಮಗಳೂರಿನ ಗಿರಿ ರಸ್ತೆ, ದತ್ತಪೀಠದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು,ಟ್ರಾಫಿಕ್ ಜಾಮ್ ನಡುವೆಯೂ ಪ್ರವಾಸಿಗರು ಎಂಜಾಯ್ ಮಾಡಿದ್ದಾರೆ.
 

ಚಿಕ್ಕಮಗಳೂರು: ಮಲೆನಾಡಿನ (Chikkamagaluru) ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಲಗ್ಗೆ ಇಟ್ಟಿದ್ದು, ರಾಜ್ಯದ ಅತ್ಯಂತ ಎತ್ತರ ಪ್ರದೇಶ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರು ಬರುತ್ತಿದ್ದಾರೆ. ಸಾವಿರಾರು ವಾಹನಗಳಲ್ಲಿ ಪ್ರವಾಸಿಗರು ಗಿರಿಪ್ರದೇಶಕ್ಕೆ ಲಗ್ಗೆ ಇಟ್ಟಿದ್ದಾರೆ. ರಾಜ್ಯ, ಹೊರ ರಾಜ್ಯಗಳಿಂದ ಪ್ರವಾಸಿಗರು(Tourists) ಬರುತ್ತಿದ್ದಾರೆ. ಟ್ರಾಫಿಕ್ ಜಾಮ್(Traffic jam) ನಡುವೆಯೂ ಪ್ರವಾಸಿಗರು ಎಂಜಾಯ್ ಮಾಡಿದ್ದಾರೆ. ಗಿರಿ ರಸ್ತೆ, ದತ್ತಪೀಠದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ವಾಹನಗಳು ನಿಂತ ಕಡೆಯೇ ಕೆಳಗಿಳಿದು ಪ್ರವಾಸಿಗರು ಕುಣಿದು ಕುಪ್ಪಳಿಸುತ್ತಿದ್ದಾರೆ. ರಸ್ತೆಯಲ್ಲಿ ಡ್ಯಾನ್ಸ್‌(Dance)  ಮಾಡುತ್ತಾ, ಸೆಲ್ಫಿ ಫೋಟೋ ಕ್ಲಿಕ್ಕಿಸಿಕೊಂಡು ಕೇಕೆ ಹಾಕಿದ್ದಾರೆ. ನಿಂತಲ್ಲೇ ರೀಲ್ಸ್ ಮಾಡಿ ಎಂಜಾಯ್ ಮಾಡುತ್ತಾ, ಮುಂಗಾರಿನ ಸೌಂದರ್ಯವನ್ನು ಪ್ರವಾಸಿಗರು  ಸವಿದಿದ್ದಾರೆ. ತಮಿಳುನಾಡು, ಕೇರಳ ರಾಜ್ಯಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದು, ದಾರಿಯುದಕ್ಕೂ ಕುಣಿದು, ಸುರಿಯುವ ಮಳೆಗೆ ಮೈಯೊಡ್ಡಿ, ಮೋಡದ ರಾಶಿಯಕಡೆಗೆ ನೆಗೆದು ಕ್ಯಾಮೆರಾಗೆ ಫೋಸ್ ನೀಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  Fake Calls : ಸಿಲಿಕಾನ್ ಸಿಟಿ ಮಂದಿ ನಿದ್ದೆಗೆಡಿಸಿದ ಅಪರಿಚಿತ ಕರೆಗಳು: ಮುಂಬೈ, ದೆಹಲಿ ಪೊಲೀಸರಿಂದ ಕರೆ ಎಂದು ಹೇಳಿ ವಂಚನೆ!

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more